ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

Published : May 15, 2022, 04:01 PM IST

'ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ ಎಂದು' ಪಂಡಿತರಿಗೆ ಉಗ್ರರು ಎಚ್ಚರಿಸಿದ್ದಾರೆ. 

ಶ್ರೀನಗರ (ಮೇ. 15): ಜಮ್ಮು-ಕಾಶ್ಮೀರದಲ್ಲಿ (Jammu Kashmir) ಪಂಡಿತರ ಮೇಲೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಾಶ್ಮೀರದ ಬುದ್ಗಾಮ್‌ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ಸರ್ಕಾರಿ ಉದ್ಯೋಗಿಯನ್ನು ಅವರು ಆತನ ಕಚೇರಿಯಲ್ಲೇ ಹತ್ಯೆ ಮಾಡಿದ್ದಾರೆ.

ತಹಶೀಲ್ದಾರ್‌ ಕಚೇರಿಯಲ್ಲಿ ಕ್ಲರ್ಕ್ ಆಗಿದ್ದ ರಾಹುಲ್‌ ಭಟ್‌ ಮೃತ ದುರ್ದೈವಿ. ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. ಭಟ್‌ ಹತ್ಯೆಯನ್ನು ರಾಜಕೀಯ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಇನ್ನೊಂದು ಕಡೆ ಉಗ್ರರು (Terrorists) ಕಾಶ್ಮೀರಿ ಪಂಡಿತರಿಗೆ ಕಾಶ್ಮೀರ ಬಿಟ್ಟು ಹೋಗುವಂತೆ ಪತ್ರ ಬರೆದಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ' ಎಂದು ಎಚ್ಚರಿಸಿದ್ದಾರೆ. 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more