ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

Published : May 15, 2022, 04:01 PM IST

'ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ ಎಂದು' ಪಂಡಿತರಿಗೆ ಉಗ್ರರು ಎಚ್ಚರಿಸಿದ್ದಾರೆ. 

ಶ್ರೀನಗರ (ಮೇ. 15): ಜಮ್ಮು-ಕಾಶ್ಮೀರದಲ್ಲಿ (Jammu Kashmir) ಪಂಡಿತರ ಮೇಲೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಾಶ್ಮೀರದ ಬುದ್ಗಾಮ್‌ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ಸರ್ಕಾರಿ ಉದ್ಯೋಗಿಯನ್ನು ಅವರು ಆತನ ಕಚೇರಿಯಲ್ಲೇ ಹತ್ಯೆ ಮಾಡಿದ್ದಾರೆ.

ತಹಶೀಲ್ದಾರ್‌ ಕಚೇರಿಯಲ್ಲಿ ಕ್ಲರ್ಕ್ ಆಗಿದ್ದ ರಾಹುಲ್‌ ಭಟ್‌ ಮೃತ ದುರ್ದೈವಿ. ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. ಭಟ್‌ ಹತ್ಯೆಯನ್ನು ರಾಜಕೀಯ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಇನ್ನೊಂದು ಕಡೆ ಉಗ್ರರು (Terrorists) ಕಾಶ್ಮೀರಿ ಪಂಡಿತರಿಗೆ ಕಾಶ್ಮೀರ ಬಿಟ್ಟು ಹೋಗುವಂತೆ ಪತ್ರ ಬರೆದಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ' ಎಂದು ಎಚ್ಚರಿಸಿದ್ದಾರೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more