ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

Published : May 15, 2022, 04:01 PM IST

'ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ ಎಂದು' ಪಂಡಿತರಿಗೆ ಉಗ್ರರು ಎಚ್ಚರಿಸಿದ್ದಾರೆ. 

ಶ್ರೀನಗರ (ಮೇ. 15): ಜಮ್ಮು-ಕಾಶ್ಮೀರದಲ್ಲಿ (Jammu Kashmir) ಪಂಡಿತರ ಮೇಲೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಾಶ್ಮೀರದ ಬುದ್ಗಾಮ್‌ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ಸರ್ಕಾರಿ ಉದ್ಯೋಗಿಯನ್ನು ಅವರು ಆತನ ಕಚೇರಿಯಲ್ಲೇ ಹತ್ಯೆ ಮಾಡಿದ್ದಾರೆ.

ತಹಶೀಲ್ದಾರ್‌ ಕಚೇರಿಯಲ್ಲಿ ಕ್ಲರ್ಕ್ ಆಗಿದ್ದ ರಾಹುಲ್‌ ಭಟ್‌ ಮೃತ ದುರ್ದೈವಿ. ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. ಭಟ್‌ ಹತ್ಯೆಯನ್ನು ರಾಜಕೀಯ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಇನ್ನೊಂದು ಕಡೆ ಉಗ್ರರು (Terrorists) ಕಾಶ್ಮೀರಿ ಪಂಡಿತರಿಗೆ ಕಾಶ್ಮೀರ ಬಿಟ್ಟು ಹೋಗುವಂತೆ ಪತ್ರ ಬರೆದಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ' ಎಂದು ಎಚ್ಚರಿಸಿದ್ದಾರೆ. 

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more