ಅದೊಂದು ಕಾರಣಕ್ಕೇ ಘಟಿಸಿತಾ ಅಪಘಾತ? ಕೆಲವೇ ನಿಮಿಷಗಳಲ್ಲಿ ಆಗಿದ್ದೇನು?

ಅದೊಂದು ಕಾರಣಕ್ಕೇ ಘಟಿಸಿತಾ ಅಪಘಾತ? ಕೆಲವೇ ನಿಮಿಷಗಳಲ್ಲಿ ಆಗಿದ್ದೇನು?

Published : Jun 13, 2025, 12:53 PM IST

ನಿಜಕ್ಕೂ ಈ ದುರಂತ ದೇಶವನ್ನೇ ನಡುಗಿಸಿಬಿಟ್ಟಿದೆ.. ನೂರಾರು ಜನರ ಜೀವವನ್ನೇ ಬಲಿಪಡೆದ ಈ ದುರಂತ, ಹೇಗಾಯ್ತು ಅನ್ನೋ ಪ್ರಶ್ನೆಗೆ ಈಗಾಗಲೇ ಹುಡುಕಾಟ ಆರಂಭವಾಗಿದೆ.. ಹಾಗಾದ್ರೆ ಏನು ಉತ್ತರ ಸಿಗ್ಬೋದು? ಯಾವ ಉತ್ತರ ಸಿಕ್ಕರೆ, ಅದರ  ಪರಿಣಾಮ  ಏನಾಗಿರುತ್ತೆ?

ಕೆಲವೇ ನಿಮಿಷ.. ಕೆಲವೇ ಕೆಲವು ನಿಮಿಷಗಳಾಗಿತ್ತಷ್ಟೇ ವಿಮಾನ ನೆಲದಿಂದ ಆಗಸದ ಹಾರಿ.. ಆದ್ರೆ ಅಷ್ಟ್ರಲ್ಲೇ ಯಾರೂ ನಿರೀಕ್ಷಿಸದೇ ಇದ್ದ, ಊಹಿಸಲೂ ಸಾಧ್ಯವಿಲ್ಲದ, ಒಂದು ಭಯಾನಕ ಘಟನೆ ನಡೀತು.. ನೋಡ್ ನೋಡ್ತಿದ್ದ ಹಾಗೇ ಆ ವಿಮಾನ ನೆಲದ ಕಡೆ ಕುಸೀತು.. ಕ್ಷಣಾರ್ಧದಲ್ಲಿ, ಜ್ವಾಲಾಮುಖಿಯಂಥಾ ಸ್ಫೋಟ.. ಅಲ್ಲಿ ಮುತ್ತಿದ ದಟ್ಟ ಹೊಗೆ, ಆಕಾಶವನ್ನೆಲ್ಲಾ ನುಂಗೋ ಹಾಗೆ ಆವರಿಸಿಕೊಳ್ತು.. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಅನಾಹುತಕ್ಕೆ ಕಾರಣವೇನು? ಅದರ ಪರಿಣಾಮ ಏನೇನು? ಅದೆಲ್ಲದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more