ಅದೊಂದು ಕಾರಣಕ್ಕೇ ಘಟಿಸಿತಾ ಅಪಘಾತ? ಕೆಲವೇ ನಿಮಿಷಗಳಲ್ಲಿ ಆಗಿದ್ದೇನು?

ಅದೊಂದು ಕಾರಣಕ್ಕೇ ಘಟಿಸಿತಾ ಅಪಘಾತ? ಕೆಲವೇ ನಿಮಿಷಗಳಲ್ಲಿ ಆಗಿದ್ದೇನು?

Published : Jun 13, 2025, 12:53 PM IST

ನಿಜಕ್ಕೂ ಈ ದುರಂತ ದೇಶವನ್ನೇ ನಡುಗಿಸಿಬಿಟ್ಟಿದೆ.. ನೂರಾರು ಜನರ ಜೀವವನ್ನೇ ಬಲಿಪಡೆದ ಈ ದುರಂತ, ಹೇಗಾಯ್ತು ಅನ್ನೋ ಪ್ರಶ್ನೆಗೆ ಈಗಾಗಲೇ ಹುಡುಕಾಟ ಆರಂಭವಾಗಿದೆ.. ಹಾಗಾದ್ರೆ ಏನು ಉತ್ತರ ಸಿಗ್ಬೋದು? ಯಾವ ಉತ್ತರ ಸಿಕ್ಕರೆ, ಅದರ  ಪರಿಣಾಮ  ಏನಾಗಿರುತ್ತೆ?

ಕೆಲವೇ ನಿಮಿಷ.. ಕೆಲವೇ ಕೆಲವು ನಿಮಿಷಗಳಾಗಿತ್ತಷ್ಟೇ ವಿಮಾನ ನೆಲದಿಂದ ಆಗಸದ ಹಾರಿ.. ಆದ್ರೆ ಅಷ್ಟ್ರಲ್ಲೇ ಯಾರೂ ನಿರೀಕ್ಷಿಸದೇ ಇದ್ದ, ಊಹಿಸಲೂ ಸಾಧ್ಯವಿಲ್ಲದ, ಒಂದು ಭಯಾನಕ ಘಟನೆ ನಡೀತು.. ನೋಡ್ ನೋಡ್ತಿದ್ದ ಹಾಗೇ ಆ ವಿಮಾನ ನೆಲದ ಕಡೆ ಕುಸೀತು.. ಕ್ಷಣಾರ್ಧದಲ್ಲಿ, ಜ್ವಾಲಾಮುಖಿಯಂಥಾ ಸ್ಫೋಟ.. ಅಲ್ಲಿ ಮುತ್ತಿದ ದಟ್ಟ ಹೊಗೆ, ಆಕಾಶವನ್ನೆಲ್ಲಾ ನುಂಗೋ ಹಾಗೆ ಆವರಿಸಿಕೊಳ್ತು.. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಅನಾಹುತಕ್ಕೆ ಕಾರಣವೇನು? ಅದರ ಪರಿಣಾಮ ಏನೇನು? ಅದೆಲ್ಲದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..
 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
Read more