ಅದೊಂದು ಕಾರಣಕ್ಕೇ ಘಟಿಸಿತಾ ಅಪಘಾತ? ಕೆಲವೇ ನಿಮಿಷಗಳಲ್ಲಿ ಆಗಿದ್ದೇನು?

ಅದೊಂದು ಕಾರಣಕ್ಕೇ ಘಟಿಸಿತಾ ಅಪಘಾತ? ಕೆಲವೇ ನಿಮಿಷಗಳಲ್ಲಿ ಆಗಿದ್ದೇನು?

Published : Jun 13, 2025, 12:53 PM IST

ನಿಜಕ್ಕೂ ಈ ದುರಂತ ದೇಶವನ್ನೇ ನಡುಗಿಸಿಬಿಟ್ಟಿದೆ.. ನೂರಾರು ಜನರ ಜೀವವನ್ನೇ ಬಲಿಪಡೆದ ಈ ದುರಂತ, ಹೇಗಾಯ್ತು ಅನ್ನೋ ಪ್ರಶ್ನೆಗೆ ಈಗಾಗಲೇ ಹುಡುಕಾಟ ಆರಂಭವಾಗಿದೆ.. ಹಾಗಾದ್ರೆ ಏನು ಉತ್ತರ ಸಿಗ್ಬೋದು? ಯಾವ ಉತ್ತರ ಸಿಕ್ಕರೆ, ಅದರ  ಪರಿಣಾಮ  ಏನಾಗಿರುತ್ತೆ?

ಕೆಲವೇ ನಿಮಿಷ.. ಕೆಲವೇ ಕೆಲವು ನಿಮಿಷಗಳಾಗಿತ್ತಷ್ಟೇ ವಿಮಾನ ನೆಲದಿಂದ ಆಗಸದ ಹಾರಿ.. ಆದ್ರೆ ಅಷ್ಟ್ರಲ್ಲೇ ಯಾರೂ ನಿರೀಕ್ಷಿಸದೇ ಇದ್ದ, ಊಹಿಸಲೂ ಸಾಧ್ಯವಿಲ್ಲದ, ಒಂದು ಭಯಾನಕ ಘಟನೆ ನಡೀತು.. ನೋಡ್ ನೋಡ್ತಿದ್ದ ಹಾಗೇ ಆ ವಿಮಾನ ನೆಲದ ಕಡೆ ಕುಸೀತು.. ಕ್ಷಣಾರ್ಧದಲ್ಲಿ, ಜ್ವಾಲಾಮುಖಿಯಂಥಾ ಸ್ಫೋಟ.. ಅಲ್ಲಿ ಮುತ್ತಿದ ದಟ್ಟ ಹೊಗೆ, ಆಕಾಶವನ್ನೆಲ್ಲಾ ನುಂಗೋ ಹಾಗೆ ಆವರಿಸಿಕೊಳ್ತು.. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಅನಾಹುತಕ್ಕೆ ಕಾರಣವೇನು? ಅದರ ಪರಿಣಾಮ ಏನೇನು? ಅದೆಲ್ಲದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more