ಜೂನ್, ಜುಲೈ ವೇಳೆಗೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ?

ಜೂನ್, ಜುಲೈ ವೇಳೆಗೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ?

Published : May 08, 2020, 03:57 PM IST

ಕೊರೊನಾ ಮಹಾಮಾರಿ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಜುಲೈ ವೇಳೆಗೆ ಸೋಂಕಿತರ ಸಂಖ್ಯೆ 10 ಲಕ್ಷಕ್ಕೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು ಇದು ಗಾಬರಿ ಮೂಡಿಸಿದೆ. ಕೊರೊನಾದಿಂದ ದೇಶಕ್ಕೆ ಕಂಟಕ ಕಾದಿದೆ ಎಂದು ದೆಹಲಿ ಏಮ್ಸ್‌ನ ನಿರ್ದೇಶಕ ಡಾ. ರಣದೀಪ್ ಎಚ್ಚರಿಕೆ ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 08): ಕೊರೊನಾ ಮಹಾಮಾರಿ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಜುಲೈ ವೇಳೆಗೆ ಸೋಂಕಿತರ ಸಂಖ್ಯೆ 10 ಲಕ್ಷಕ್ಕೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು ಇದು ಗಾಬರಿ ಮೂಡಿಸಿದೆ. ಕೊರೊನಾದಿಂದ ದೇಶಕ್ಕೆ ಕಂಟಕ ಕಾದಿದೆ ಎಂದು ದೆಹಲಿ ಏಮ್ಸ್‌ನ ನಿರ್ದೇಶಕ ಡಾ. ರಣದೀಪ್ ಎಚ್ಚರಿಕೆ ಕೊಟ್ಟಿದ್ದಾರೆ.  ಸದ್ಯ ಭಾರತದಲ್ಲಿ ಕೊರೊನಾ ಪಾಸಿಟೀವ್ ಕೇಸ್ 50 ಸಾವಿರದ ಗಡಿ ದಾಟಿದೆ. ಜೂನ್, ಜುಲೈ ವೇಳೆಗೆ ಇದರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?