ಕಳಚಿದ ನೋಸ್‌ ವೀಲ್‌, ಏರ್‌ ಆಂಬುಲೆನ್ಸ್‌ ತುರ್ತು ಭೂಸ್ಪರ್ಶ!

ಕಳಚಿದ ನೋಸ್‌ ವೀಲ್‌, ಏರ್‌ ಆಂಬುಲೆನ್ಸ್‌ ತುರ್ತು ಭೂಸ್ಪರ್ಶ!

Published : May 08, 2021, 02:21 PM ISTUpdated : May 08, 2021, 02:29 PM IST

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ನೋಸ್‌ ವೀಲ್‌ ಕಳಚಿದ ಹಿನ್ನೆಲೆಯಲ್ಲಿ ಏರ್‌ ಆಂಬುಲೆನ್ಸ್‌ವೊಂದು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿತು. ಚಕ್ರ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ.

ಮುಂಬೈ(ಮೇ.08): ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ನೋಸ್‌ ವೀಲ್‌ ಕಳಚಿದ ಹಿನ್ನೆಲೆಯಲ್ಲಿ ಏರ್‌ ಆಂಬುಲೆನ್ಸ್‌ವೊಂದು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿತು. ಚಕ್ರ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ.

ಭಾರತದಲ್ಲಿ ಆಕ್ಸಿಜನ್ ಎಮರ್ಜೆನ್ಸಿ: ಪ್ರತಿದಿನ ಬೇಕು 8400 ಮೆಟ್ರಿಕ್ ಟನ್ ಆಕ್ಸಿಜನ್

 ರಕ್ಷಣಾ ತಂಡಗಳು, ವೈದ್ಯರು, ಸಿಐಎಸ್‌ಎಫ್‌ ಸಿಬ್ಬಂದಿ ಸೇರಿದಂತೆ ಭಾರಿ ಮುನ್ನೆಚ್ಚರಿಕೆಯ ಸಿದ್ಧತೆಯೊಂದಿಗೆ ಏರ್‌ ಆಂಬುಲೆನ್ಸ್‌ ಅನ್ನು ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೆಟ್‌ ಸರ್ವ್‌ ಕಂಪನಿಗೆ ಸೇರಿದ ಈ ಏರ್ ಆಂಬುಲೆನ್ಸ್‌ ನಾಗಪುರದಿಂದ ಹೈದರಾಬಾದ್‌ಗೆ ಹೊರಟಿತ್ತು. ಇದರಲ್ಲಿ ಇಬ್ಬರು ಸಿಬ್ಬಂದಿ, ವೈದ್ಯ, ಪ್ಯಾರಾಮೆಡಿಕಲ್‌ ಸಿಬ್ಬಂದಿ ಹಾಗೂ ಒಬ್ಬ ರೋಗಿ ಇದ್ದರು.

ಲ್ಯಾಂಡ್ ಆದ ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತರಾಗಿದ್ದು ಅವರನ್ನು ಸ್ಥಳಾಂತರಿಸಲಾಗಿದೆ. ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?