ವಿಷಬಾಂಬ್ ಬ್ಲಾಸ್ಟ್ ಹಿಂದಿದೆಯಾ ದೆಹಲಿ ರೈತರ ಪಾಲು..? ಬೆಂಗಳೂರಿನಲ್ಲೂ ಏರ್ ಪಾಯ್ಸನ್ ಬಾಂಬ್ ಬ್ಲಾಸ್ಟ್..!

ವಿಷಬಾಂಬ್ ಬ್ಲಾಸ್ಟ್ ಹಿಂದಿದೆಯಾ ದೆಹಲಿ ರೈತರ ಪಾಲು..? ಬೆಂಗಳೂರಿನಲ್ಲೂ ಏರ್ ಪಾಯ್ಸನ್ ಬಾಂಬ್ ಬ್ಲಾಸ್ಟ್..!

Published : Nov 06, 2023, 09:17 AM IST

ದಿನದಿಂದ ದಿನಕ್ಕೆ ಗಬ್ಬೆದ್ದು ಹೋಗ್ತಿದೆ ದೆಹಲಿ ವಾತಾವರಣ..!
ತಾಯಿ ಹೊಟ್ಟೆಯಲ್ಲಿರೋ ಮಗುವಿಗೂ ತಪ್ಪಿದ್ದಲ್ಲ ಅಪಾಯ..!
ಪಾಯ್ಸನ್ ಗ್ಯಾಸ್ ಚೇಂಬರ್ ಆಗ್ಹೋಗಿರುವ ರಾಷ್ಟ್ರ ರಾಜಧಾನಿ..! 

ದೆಹಲಿ.. ಭಾರತದ(India) ರಾಜಧಾನಿ ಮಾತ್ರವಲ್ಲ, ಈ ಪ್ರದೇಶ ಅನೇಕ ಪ್ರಾಚೀನ ಸ್ಮಾರಕಗಳ ನೆಲೆಯಾಗಿದೆ ಕೂಡ. ಅವುಗಳಲ್ಲಿ ಕೋಟೆಗಳು, ಮಸೀದಿಗಳು, ದೇವಾಲಯಗಳು ಮುಂತಾದವು ಸೇರಿವೆ. ಈ ಅದ್ಭುತ ಸ್ಮಾರಕಗಳು ಸುಂದರ ಹಾಗೂ ಬೆರಗುಗೊಳಿಸುವಂತಿದೆ ಅನ್ನುವುದರಲ್ಲಿ ಎರಡು ಮಾತೇ ಇಲ್ಲ. ದೆಹಲಿಯಲ್ಲಿ(Delhi) ನೋಡಬೇಕಾದದ್ದು ತುಂಬಾ ಇದೆ. ಕಣ್ತುಂಬಿಕೊಳ್ಳಬೇಕಾದದ್ದು ಸಾಕಷ್ಟಿದೆ. ಆಕರ್ಷಕವಾದ ಮನಮೋಹಕವಾದ ಪ್ರದೇಶ ದೆಹಲಿ.  ಐತಿಹಾಸಿಕ ಮಹತ್ವದ ಜೊತೆಗೆ ರಾಜಕೀಯ ಮಹತ್ವವನ್ನೂ ಒಗ್ಗೂಡಿಸಿಕೊಂಡಿರೋ ಅತ್ಯದ್ಭುತ ತಾಣ ಈ ದೆಹಲಿ. ಇದೇ ಕಾರಣಕ್ಕೆ, ಬಹುತೇಕರು ದೆಹಲಿಯಲ್ಲೇ ಇರೋದಕ್ಕೆ ಇಷ್ಟ ಪಡ್ತಾರೆ. ದೇಶ ವಿದೇಶಗಳ ಜನರನ್ನ, ಕೈ ಬೀಸಿ ಕರೆಯುತ್ತಿದೆ ದೆಹಲಿ. ಜನ ಸಮೂಹ ಹೆಚ್ಚಾದಂತೆ, ಬೃಹದಾಕಾರವಾಗಿ ಬೆಳೀತಾ ಇದೆ ರಾಷ್ಟ್ರ ರಾಜಧಾನಿ. ಕೆಲವೇ ಕೆಲವು ವರುಷಗಳ ಹಿಂದೆ, ಈ ಪ್ರವಾಸಿ ತಾಣಗಳನ್ನ ನೋಡಲು ದೂರದೂರಿನಿಂದ ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ದೆಹಲಿಗೆ ಬರುತ್ತಿದ್ದರು. ಆದರೆ ಈಗ ಇದೇ ದೆಹಲಿಗೆ ಬರೋದಕ್ಕೆ ಜನ ಹಿಂದೇಟು ಹಾಕ್ತಿದ್ದಾರೆ. ಕಾರಣ ಈಗ ದೆಹಲಿಗೆ ಬಂದರೆ ಸಾವೇ ಫಿಕ್ಸ್ ಅನ್ನೊ ಭಯ ಅವರಿಗೆಲ್ಲ ಕಾಡ್ತಿದೆ. ದೆಹಲಿ ಈಗ ಸಾವಿನ ಕೂಪ ಅನ್ನೊ ಭಾವ ಎಲ್ಲರಿಗೂ ಕಾಡ್ತಿದೆ. ಇದೇ ಕಾರಣಕ್ಕೆ ಈಗ ದೆಹಲಿಗೆ ಬರೋ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕಡಿಮೆ ಆಗ್ತಿದೆ. ಅಷ್ಟೆ ಅಲ್ಲ ಈಗ ದೆಹಲಿಗೆ ಬಂದು ನಿರಾಳವಾಗಿ ಉಸಿರಾಡ್ತೇನೆ ಅಂದರೂ ಕೂಡ ಸಾವು ತಪ್ಪಿದ್ದಲ್ಲ. ಈ ಪ್ರದೇಶ ಅಷ್ಟು ಭಯಾನಕ ಪ್ರದೇಶವಾಗಿ ಬದಲಾಗ್ಹೋಗಿದೆ..  ಅಷ್ಟಕ್ಕೂ ಇಲ್ಲಿ ಅಂಥಹದ್ದು ಏನಾಗ್ತಿದೆ ಅಂತಿರಾ.. ಅಲ್ಲಿ ಪ್ರತಿವರ್ಷ ಛಳಿಗಾಲ ಬಂದರೆ ಸಾಕು ವಿಷಗಾಳಿ(Air pollution) ಬಾಂಬ್ ಬ್ಲಾಸ್ಟ್ ಆಗೋದು ಫಿಕ್ಸ್. ಆ ಬಾಂಬ್ಗೆ ನೂರಾರು ಜನ ಬಲಿ ಆಗ್ಹೋದ್ರೆ. ಇನ್ನೂ ಅನೇಕರಿಗೆ ನರಳಾಡೋ ಕಾಯಿಲೆಯನ್ನ ಅಂಟಿಸಿಬಿಟ್ಟು ಹೋಗಿರುತ್ತೆ.

ಇದನ್ನೂ ವೀಕ್ಷಿಸಿ:  ವಿಶಿಷ್ಟ ಸೇವೆ ಮಾಡಿದ 16 ಜನರಿಗೆ ಅಸಮಾನ್ಯ ಕನ್ನಡಿಗ ಅವಾರ್ಡ್: ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more