ಸರ್ಜಿಕಲ್ ಹೀರೋ ಅಖಾಡಕ್ಕಿಳಿದ ಕೆಲವೇ ಗಂಟೆಗಳಲ್ಲಿ ದಂಗೆ ಸ್ಥಬ್ಧ! ಮಾಡಿದ ಮಾಸ್ಟರ್ ಪ್ಲಾನ್ ಏನು?

ಸರ್ಜಿಕಲ್ ಹೀರೋ ಅಖಾಡಕ್ಕಿಳಿದ ಕೆಲವೇ ಗಂಟೆಗಳಲ್ಲಿ ದಂಗೆ ಸ್ಥಬ್ಧ! ಮಾಡಿದ ಮಾಸ್ಟರ್ ಪ್ಲಾನ್ ಏನು?

Published : Feb 29, 2020, 12:12 AM IST

ದೆಹಲಿ ಹಿಂಸಾಚಾರ ನಿಯಂತ್ರಣಕ್ಕೆ ಸೂಪರ್ ಸ್ಟಾರ್/ ಅಜಿತ್ ದೋವೆಲ್‌ಗೆ ಹೊಣೆ/ ದೆಹಲಿಯ ಗಲಭೆ ಪೀಡಿತ ಪ್ರದೇಶದಲ್ಲಿ ರೌಂಡ್ಸ್/ ಮೂರೇ ಗಂಟೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ

ನವದೆಹಲಿ(ಫೆ. 28) ದೆಹಲಿಯಲ್ಲಿನ ಹಿಂಸಾಚಾರವನ್ನು ಕಂಟ್ರೋಲ್ ಗೆ ತರುವ ಹೊಣೆಯನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರಿಗೆ ವಹಿಸಲಾಗಿದೆ.ಕಳೆದ ನಾಲ್ಕು ದಿನಗಳಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ದೇಶದ್ರೋಹಿಗಳ ಪುಂಡಾಟ ತಡೆಯಲು ಸ್ವತಃ ಅಜಿತ್ ದೋವೆಲ್ ಅಖಾಡಕ್ಕೆ ಇಳಿದ ಕೆಲವೇ ಗಂಟೆಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಹಾಗಾದರೆ ಅಜಿತ್ ದೋವೆಲ್ ಮಾಡಿದ ಆ ಮಾಸ್ಟರ್ ಕೆಲಸ ಏನು? ಅವರ ಯಾವ ತೀರ್ಮಾನ ಪುಂಡರಿಗೆ ಮರಣ ಶಾಸನವಾಯಿತು?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?