ಸರ್ಜಿಕಲ್ ಹೀರೋ ಅಖಾಡಕ್ಕಿಳಿದ ಕೆಲವೇ ಗಂಟೆಗಳಲ್ಲಿ ದಂಗೆ ಸ್ಥಬ್ಧ! ಮಾಡಿದ ಮಾಸ್ಟರ್ ಪ್ಲಾನ್ ಏನು?

ಸರ್ಜಿಕಲ್ ಹೀರೋ ಅಖಾಡಕ್ಕಿಳಿದ ಕೆಲವೇ ಗಂಟೆಗಳಲ್ಲಿ ದಂಗೆ ಸ್ಥಬ್ಧ! ಮಾಡಿದ ಮಾಸ್ಟರ್ ಪ್ಲಾನ್ ಏನು?

Published : Feb 29, 2020, 12:12 AM IST

ದೆಹಲಿ ಹಿಂಸಾಚಾರ ನಿಯಂತ್ರಣಕ್ಕೆ ಸೂಪರ್ ಸ್ಟಾರ್/ ಅಜಿತ್ ದೋವೆಲ್‌ಗೆ ಹೊಣೆ/ ದೆಹಲಿಯ ಗಲಭೆ ಪೀಡಿತ ಪ್ರದೇಶದಲ್ಲಿ ರೌಂಡ್ಸ್/ ಮೂರೇ ಗಂಟೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ

ನವದೆಹಲಿ(ಫೆ. 28) ದೆಹಲಿಯಲ್ಲಿನ ಹಿಂಸಾಚಾರವನ್ನು ಕಂಟ್ರೋಲ್ ಗೆ ತರುವ ಹೊಣೆಯನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರಿಗೆ ವಹಿಸಲಾಗಿದೆ.ಕಳೆದ ನಾಲ್ಕು ದಿನಗಳಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ದೇಶದ್ರೋಹಿಗಳ ಪುಂಡಾಟ ತಡೆಯಲು ಸ್ವತಃ ಅಜಿತ್ ದೋವೆಲ್ ಅಖಾಡಕ್ಕೆ ಇಳಿದ ಕೆಲವೇ ಗಂಟೆಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಹಾಗಾದರೆ ಅಜಿತ್ ದೋವೆಲ್ ಮಾಡಿದ ಆ ಮಾಸ್ಟರ್ ಕೆಲಸ ಏನು? ಅವರ ಯಾವ ತೀರ್ಮಾನ ಪುಂಡರಿಗೆ ಮರಣ ಶಾಸನವಾಯಿತು?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್