ಸರ್ಜಿಕಲ್ ಹೀರೋ ಅಖಾಡಕ್ಕಿಳಿದ ಕೆಲವೇ ಗಂಟೆಗಳಲ್ಲಿ ದಂಗೆ ಸ್ಥಬ್ಧ! ಮಾಡಿದ ಮಾಸ್ಟರ್ ಪ್ಲಾನ್ ಏನು?

ಸರ್ಜಿಕಲ್ ಹೀರೋ ಅಖಾಡಕ್ಕಿಳಿದ ಕೆಲವೇ ಗಂಟೆಗಳಲ್ಲಿ ದಂಗೆ ಸ್ಥಬ್ಧ! ಮಾಡಿದ ಮಾಸ್ಟರ್ ಪ್ಲಾನ್ ಏನು?

Published : Feb 29, 2020, 12:12 AM IST

ದೆಹಲಿ ಹಿಂಸಾಚಾರ ನಿಯಂತ್ರಣಕ್ಕೆ ಸೂಪರ್ ಸ್ಟಾರ್/ ಅಜಿತ್ ದೋವೆಲ್‌ಗೆ ಹೊಣೆ/ ದೆಹಲಿಯ ಗಲಭೆ ಪೀಡಿತ ಪ್ರದೇಶದಲ್ಲಿ ರೌಂಡ್ಸ್/ ಮೂರೇ ಗಂಟೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ

ನವದೆಹಲಿ(ಫೆ. 28) ದೆಹಲಿಯಲ್ಲಿನ ಹಿಂಸಾಚಾರವನ್ನು ಕಂಟ್ರೋಲ್ ಗೆ ತರುವ ಹೊಣೆಯನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರಿಗೆ ವಹಿಸಲಾಗಿದೆ.ಕಳೆದ ನಾಲ್ಕು ದಿನಗಳಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ದೇಶದ್ರೋಹಿಗಳ ಪುಂಡಾಟ ತಡೆಯಲು ಸ್ವತಃ ಅಜಿತ್ ದೋವೆಲ್ ಅಖಾಡಕ್ಕೆ ಇಳಿದ ಕೆಲವೇ ಗಂಟೆಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಹಾಗಾದರೆ ಅಜಿತ್ ದೋವೆಲ್ ಮಾಡಿದ ಆ ಮಾಸ್ಟರ್ ಕೆಲಸ ಏನು? ಅವರ ಯಾವ ತೀರ್ಮಾನ ಪುಂಡರಿಗೆ ಮರಣ ಶಾಸನವಾಯಿತು?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?