ಎಣ್ಣೆ ಕಿಕ್ಕಲ್ಲಿ ಯುವಕ ಯವತಿ ಮಧ್ಯೆ ಫುಲ್ ಕಿರಿಕ್: viral video

ಎಣ್ಣೆ ಕಿಕ್ಕಲ್ಲಿ ಯುವಕ ಯವತಿ ಮಧ್ಯೆ ಫುಲ್ ಕಿರಿಕ್: viral video

Published : Jul 24, 2022, 10:36 PM IST

ಸರಾಯಿ ಕುಡಿದು ಹುಡುಗ ಹಾಗೂ ಹುಡುಗಿ ಪರಸ್ಪರ ಹೊಡೆದಾಡಿಕೊಂಡಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶರಾಬಿನ ಅಮಲೆ ಅಂತದ್ದು, ಅದು ಮನುಷ್ಯನನ್ನು ಕೋತಿಯಂತೆ ಕುಣಿಸುತ್ತದೆ. ಎಣ್ಣೆ ಕುಡಿದವರಿಗೆ ತಾವು ಎಲ್ಲಿದ್ದೇವೆ ಎಂಬುದರ ಅರಿವೇ ಇರುವುದಿಲ್ಲ. ಎಣ್ಣೆಯ ಆಟ ಅಂತಹದ್ದು, ಸರಾಯಿ ಕುಡಿದು ಜಗವನ್ನೇ ಮರೆತು ತೂರಾಡಿದ ಅನೇಕರ ವಿಡಿಯೋಗಳನ್ನು ನಾವು ಈಗಾಗಲೇ ಸಾಕಷ್ಟು ನೋಡಿದ್ದೇವೆ. ಅದೇ ರೀತಿ ಇಲ್ಲೊಂದು ಕಡೆ ಸರಾಯಿ ಕುಡಿದು ಹುಡುಗ ಹಾಗೂ ಹುಡುಗಿ ಪರಸ್ಪರ ಹೊಡೆದಾಡಿಕೊಂಡಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಹುಡುಗಿಯರು ಕೂಡ ಹಾದಿ ಬೀದಿ ಎಂಬುದನ್ನು ಮರೆತು ಹೊಡೆದಾಡಲು ಶುರು ಮಾಡಿದ್ದಾರೆ. ಅದೇ ರೀತಿ ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಬಾರೊಂದರ ಮುಂದೆ ಎಣ್ಣೆ ಮತ್ತಿನಲ್ಲಿದ್ದ ಯುವತಿಯೊಬ್ಬಳು ಯುವಕನೊಂದಿಗೆ ಕಿರಿಕ್‌ ಮಾಡಿಕೊಂಡಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇವರ ಜಗಳ ಬಿಡಿಸಲು ಜೊತೆಯಲ್ಲಿದ್ದವರೇ ಸುಸ್ತು ಬಿದ್ದು ಹೋಗಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more