ಎಣ್ಣೆ ಕಿಕ್ಕಲ್ಲಿ ಯುವಕ ಯವತಿ ಮಧ್ಯೆ ಫುಲ್ ಕಿರಿಕ್: viral video

ಎಣ್ಣೆ ಕಿಕ್ಕಲ್ಲಿ ಯುವಕ ಯವತಿ ಮಧ್ಯೆ ಫುಲ್ ಕಿರಿಕ್: viral video

Published : Jul 24, 2022, 10:36 PM IST

ಸರಾಯಿ ಕುಡಿದು ಹುಡುಗ ಹಾಗೂ ಹುಡುಗಿ ಪರಸ್ಪರ ಹೊಡೆದಾಡಿಕೊಂಡಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶರಾಬಿನ ಅಮಲೆ ಅಂತದ್ದು, ಅದು ಮನುಷ್ಯನನ್ನು ಕೋತಿಯಂತೆ ಕುಣಿಸುತ್ತದೆ. ಎಣ್ಣೆ ಕುಡಿದವರಿಗೆ ತಾವು ಎಲ್ಲಿದ್ದೇವೆ ಎಂಬುದರ ಅರಿವೇ ಇರುವುದಿಲ್ಲ. ಎಣ್ಣೆಯ ಆಟ ಅಂತಹದ್ದು, ಸರಾಯಿ ಕುಡಿದು ಜಗವನ್ನೇ ಮರೆತು ತೂರಾಡಿದ ಅನೇಕರ ವಿಡಿಯೋಗಳನ್ನು ನಾವು ಈಗಾಗಲೇ ಸಾಕಷ್ಟು ನೋಡಿದ್ದೇವೆ. ಅದೇ ರೀತಿ ಇಲ್ಲೊಂದು ಕಡೆ ಸರಾಯಿ ಕುಡಿದು ಹುಡುಗ ಹಾಗೂ ಹುಡುಗಿ ಪರಸ್ಪರ ಹೊಡೆದಾಡಿಕೊಂಡಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಹುಡುಗಿಯರು ಕೂಡ ಹಾದಿ ಬೀದಿ ಎಂಬುದನ್ನು ಮರೆತು ಹೊಡೆದಾಡಲು ಶುರು ಮಾಡಿದ್ದಾರೆ. ಅದೇ ರೀತಿ ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಬಾರೊಂದರ ಮುಂದೆ ಎಣ್ಣೆ ಮತ್ತಿನಲ್ಲಿದ್ದ ಯುವತಿಯೊಬ್ಬಳು ಯುವಕನೊಂದಿಗೆ ಕಿರಿಕ್‌ ಮಾಡಿಕೊಂಡಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇವರ ಜಗಳ ಬಿಡಿಸಲು ಜೊತೆಯಲ್ಲಿದ್ದವರೇ ಸುಸ್ತು ಬಿದ್ದು ಹೋಗಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more