ಭ್ರಷ್ಟಾಚಾರ ಮುಚ್ಚಿ ಹಾಕಲು ಭಷ್ಟ್ರರೆಲ್ಲಾ ಒಂದಾಗಿದ್ದಾರೆ: ಪ್ರಧಾನಿ ಕುಹಕ

ಭ್ರಷ್ಟಾಚಾರ ಮುಚ್ಚಿ ಹಾಕಲು ಭಷ್ಟ್ರರೆಲ್ಲಾ ಒಂದಾಗಿದ್ದಾರೆ: ಪ್ರಧಾನಿ ಕುಹಕ

Published : Jul 18, 2023, 05:26 PM IST

ಪ್ರಧಾನಿ ನರೇಂದ್ರ ಮೋದಿ ಇದೊಂದು ಭ್ರಷ್ಟಾಚಾರಿಗಳ ಸಭೆ ಎಂದು ಮಹಾಘಟಬಂಧನ್ ಬಗ್ಗೆ ಕುಹಕವಾಡಿದ್ದಾರೆ. 

2024ರ ಲೋಕಸಭಾ ಚುನಾವಣೆಗೆ  ವಿರೋಧ ಪಕ್ಷಗಳೆಲ್ಲಾ ಒಂದಾಗಿ ಮೋದಿ ನೇತೃತ್ವದ ಎನ್‌ಡಿಎ ಸೋಲಿಸಲು ಬೆಂಗಳೂರಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಇದೊಂದು ಭ್ರಷ್ಟಾಚಾರಿಗಳ ಸಭೆ ಎಂದು ಮಹಾಘಟಬಂಧನ್ ಬಗ್ಗೆ ಕುಹಕವಾಡಿದ್ದಾರೆ. ಈ ಮಧ್ಯೆ ಎನ್‌ಡಿಎ ಟೀಮ್ ಕೂಡ ಚುನಾವಣೆಗೆ ಸ್ಪರ್ಧಿಸಲು ಭರದ ಸಿದ್ಧತೆ ನಡೆಸಿದೆ. ಮಹಾಘಟಬಂಧನವನ್ನು ಟೀಕಿಸಿದ ಮೋದಿ ಇದೊಂದು ಭ್ರಷ್ಟರ ಟೀಮ್ ಯುಪಿಎ ಕಾಲದ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಭ್ರಷ್ಟರೆಲ್ಲರೂ ಒಂದಾಗಿದ್ದಾರೆ ಎಂದು ಟೀಕಿಸಿದ್ದಾರೆ. 

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more