ಭ್ರಷ್ಟಾಚಾರ ಮುಚ್ಚಿ ಹಾಕಲು ಭಷ್ಟ್ರರೆಲ್ಲಾ ಒಂದಾಗಿದ್ದಾರೆ: ಪ್ರಧಾನಿ ಕುಹಕ

ಭ್ರಷ್ಟಾಚಾರ ಮುಚ್ಚಿ ಹಾಕಲು ಭಷ್ಟ್ರರೆಲ್ಲಾ ಒಂದಾಗಿದ್ದಾರೆ: ಪ್ರಧಾನಿ ಕುಹಕ

Published : Jul 18, 2023, 05:26 PM IST

ಪ್ರಧಾನಿ ನರೇಂದ್ರ ಮೋದಿ ಇದೊಂದು ಭ್ರಷ್ಟಾಚಾರಿಗಳ ಸಭೆ ಎಂದು ಮಹಾಘಟಬಂಧನ್ ಬಗ್ಗೆ ಕುಹಕವಾಡಿದ್ದಾರೆ. 

2024ರ ಲೋಕಸಭಾ ಚುನಾವಣೆಗೆ  ವಿರೋಧ ಪಕ್ಷಗಳೆಲ್ಲಾ ಒಂದಾಗಿ ಮೋದಿ ನೇತೃತ್ವದ ಎನ್‌ಡಿಎ ಸೋಲಿಸಲು ಬೆಂಗಳೂರಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಇದೊಂದು ಭ್ರಷ್ಟಾಚಾರಿಗಳ ಸಭೆ ಎಂದು ಮಹಾಘಟಬಂಧನ್ ಬಗ್ಗೆ ಕುಹಕವಾಡಿದ್ದಾರೆ. ಈ ಮಧ್ಯೆ ಎನ್‌ಡಿಎ ಟೀಮ್ ಕೂಡ ಚುನಾವಣೆಗೆ ಸ್ಪರ್ಧಿಸಲು ಭರದ ಸಿದ್ಧತೆ ನಡೆಸಿದೆ. ಮಹಾಘಟಬಂಧನವನ್ನು ಟೀಕಿಸಿದ ಮೋದಿ ಇದೊಂದು ಭ್ರಷ್ಟರ ಟೀಮ್ ಯುಪಿಎ ಕಾಲದ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಭ್ರಷ್ಟರೆಲ್ಲರೂ ಒಂದಾಗಿದ್ದಾರೆ ಎಂದು ಟೀಕಿಸಿದ್ದಾರೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more