ಭ್ರಷ್ಟಾಚಾರ ಮುಚ್ಚಿ ಹಾಕಲು ಭಷ್ಟ್ರರೆಲ್ಲಾ ಒಂದಾಗಿದ್ದಾರೆ: ಪ್ರಧಾನಿ ಕುಹಕ

ಭ್ರಷ್ಟಾಚಾರ ಮುಚ್ಚಿ ಹಾಕಲು ಭಷ್ಟ್ರರೆಲ್ಲಾ ಒಂದಾಗಿದ್ದಾರೆ: ಪ್ರಧಾನಿ ಕುಹಕ

Published : Jul 18, 2023, 05:26 PM IST

ಪ್ರಧಾನಿ ನರೇಂದ್ರ ಮೋದಿ ಇದೊಂದು ಭ್ರಷ್ಟಾಚಾರಿಗಳ ಸಭೆ ಎಂದು ಮಹಾಘಟಬಂಧನ್ ಬಗ್ಗೆ ಕುಹಕವಾಡಿದ್ದಾರೆ. 

2024ರ ಲೋಕಸಭಾ ಚುನಾವಣೆಗೆ  ವಿರೋಧ ಪಕ್ಷಗಳೆಲ್ಲಾ ಒಂದಾಗಿ ಮೋದಿ ನೇತೃತ್ವದ ಎನ್‌ಡಿಎ ಸೋಲಿಸಲು ಬೆಂಗಳೂರಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಇದೊಂದು ಭ್ರಷ್ಟಾಚಾರಿಗಳ ಸಭೆ ಎಂದು ಮಹಾಘಟಬಂಧನ್ ಬಗ್ಗೆ ಕುಹಕವಾಡಿದ್ದಾರೆ. ಈ ಮಧ್ಯೆ ಎನ್‌ಡಿಎ ಟೀಮ್ ಕೂಡ ಚುನಾವಣೆಗೆ ಸ್ಪರ್ಧಿಸಲು ಭರದ ಸಿದ್ಧತೆ ನಡೆಸಿದೆ. ಮಹಾಘಟಬಂಧನವನ್ನು ಟೀಕಿಸಿದ ಮೋದಿ ಇದೊಂದು ಭ್ರಷ್ಟರ ಟೀಮ್ ಯುಪಿಎ ಕಾಲದ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಭ್ರಷ್ಟರೆಲ್ಲರೂ ಒಂದಾಗಿದ್ದಾರೆ ಎಂದು ಟೀಕಿಸಿದ್ದಾರೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more