ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

Published : Nov 16, 2024, 11:34 PM IST

ಕೋಲಾಹಲ ಸೃಷ್ಟಿಸಿದ ಸಜ್ಜದ್ ನುಮಾನಿ ಹೇಳಿಕೆ, ಬಿಜೆಪಿ, ಕಾಂಗ್ರೆಸ್ ಶಾಸಕರ ಇಬ್ಬರ ಆಸ್ತಿಯೂ ವಕ್ಫ್ ಗುಳುಂ, ವಕ್ಫ್ ವಿರುದ್ಧ ಬಳ್ಳಾರಿ ಮಠಾಧೀಶರ ಹೋರಾಟ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವಕ್ತಾರ ವೋಟ್ ಜಿಹಾದ್ ಹೇಳಿಕೆ ಕೊಟ್ಟಿದ್ದಾರೆ.  ಯಾರಾದರೂ ಮುಸ್ಲಿಮರು ಬಿಜೆಪಿ ಬೆಂಬಲಿಸಿದರೆ ಅನ್ನ ನೀರು ಕೊಡಬೇಡಿ, ಬಹಿಷ್ಕಾರ ಹಾಕಿ ಎಂದು ಸಜ್ಜದ್ ನುಮಾನಿ ಕರೆ ಕೊಟ್ಟಿದ್ದಾರೆ.  ಮಹಾರಾಷ್ಟ್ರ ಚುನಾವಣೆ ವೇಳೆ ಸಜ್ಜದ್ ನುಮಾನಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಸೋಲಿಸಿದರೆ, ಕೇಂದ್ರ ಸರ್ಕಾರದ ಬುಡವನ್ನು ಅಲ್ಲಾಡಿಸುತ್ತೆ ಎಂದು ನುಮಾನಿ ಹೇಳಿದ್ದಾರೆ. ಇದನ್ನು ದೇವೇಂದ್ರ ಫಡ್ನವಿಸ್ ಚಾಲೆಂಜ್ ಮಾಡಿದ್ದಾರೆ. 
 

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more