ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

Published : Nov 16, 2024, 11:34 PM IST

ಕೋಲಾಹಲ ಸೃಷ್ಟಿಸಿದ ಸಜ್ಜದ್ ನುಮಾನಿ ಹೇಳಿಕೆ, ಬಿಜೆಪಿ, ಕಾಂಗ್ರೆಸ್ ಶಾಸಕರ ಇಬ್ಬರ ಆಸ್ತಿಯೂ ವಕ್ಫ್ ಗುಳುಂ, ವಕ್ಫ್ ವಿರುದ್ಧ ಬಳ್ಳಾರಿ ಮಠಾಧೀಶರ ಹೋರಾಟ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವಕ್ತಾರ ವೋಟ್ ಜಿಹಾದ್ ಹೇಳಿಕೆ ಕೊಟ್ಟಿದ್ದಾರೆ.  ಯಾರಾದರೂ ಮುಸ್ಲಿಮರು ಬಿಜೆಪಿ ಬೆಂಬಲಿಸಿದರೆ ಅನ್ನ ನೀರು ಕೊಡಬೇಡಿ, ಬಹಿಷ್ಕಾರ ಹಾಕಿ ಎಂದು ಸಜ್ಜದ್ ನುಮಾನಿ ಕರೆ ಕೊಟ್ಟಿದ್ದಾರೆ.  ಮಹಾರಾಷ್ಟ್ರ ಚುನಾವಣೆ ವೇಳೆ ಸಜ್ಜದ್ ನುಮಾನಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಸೋಲಿಸಿದರೆ, ಕೇಂದ್ರ ಸರ್ಕಾರದ ಬುಡವನ್ನು ಅಲ್ಲಾಡಿಸುತ್ತೆ ಎಂದು ನುಮಾನಿ ಹೇಳಿದ್ದಾರೆ. ಇದನ್ನು ದೇವೇಂದ್ರ ಫಡ್ನವಿಸ್ ಚಾಲೆಂಜ್ ಮಾಡಿದ್ದಾರೆ. 
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more