ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

Published : Nov 16, 2024, 11:34 PM IST

ಕೋಲಾಹಲ ಸೃಷ್ಟಿಸಿದ ಸಜ್ಜದ್ ನುಮಾನಿ ಹೇಳಿಕೆ, ಬಿಜೆಪಿ, ಕಾಂಗ್ರೆಸ್ ಶಾಸಕರ ಇಬ್ಬರ ಆಸ್ತಿಯೂ ವಕ್ಫ್ ಗುಳುಂ, ವಕ್ಫ್ ವಿರುದ್ಧ ಬಳ್ಳಾರಿ ಮಠಾಧೀಶರ ಹೋರಾಟ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವಕ್ತಾರ ವೋಟ್ ಜಿಹಾದ್ ಹೇಳಿಕೆ ಕೊಟ್ಟಿದ್ದಾರೆ.  ಯಾರಾದರೂ ಮುಸ್ಲಿಮರು ಬಿಜೆಪಿ ಬೆಂಬಲಿಸಿದರೆ ಅನ್ನ ನೀರು ಕೊಡಬೇಡಿ, ಬಹಿಷ್ಕಾರ ಹಾಕಿ ಎಂದು ಸಜ್ಜದ್ ನುಮಾನಿ ಕರೆ ಕೊಟ್ಟಿದ್ದಾರೆ.  ಮಹಾರಾಷ್ಟ್ರ ಚುನಾವಣೆ ವೇಳೆ ಸಜ್ಜದ್ ನುಮಾನಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಸೋಲಿಸಿದರೆ, ಕೇಂದ್ರ ಸರ್ಕಾರದ ಬುಡವನ್ನು ಅಲ್ಲಾಡಿಸುತ್ತೆ ಎಂದು ನುಮಾನಿ ಹೇಳಿದ್ದಾರೆ. ಇದನ್ನು ದೇವೇಂದ್ರ ಫಡ್ನವಿಸ್ ಚಾಲೆಂಜ್ ಮಾಡಿದ್ದಾರೆ. 
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more