ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

ಬಿಜೆಪಿ ಬೆಂಬಲಿಸುವ ಮುಸ್ಲಿಮರಿಗೆ ಬಹಿಷ್ಕಾರ ಹಾಕಿ, ಮುಸ್ಲಿಂ ಲಾ ಬೋರ್ಡ್ ವೋಟ್ ಜಿಹಾದ್‌ಗೆ ಕರೆ!

Published : Nov 16, 2024, 11:34 PM IST

ಕೋಲಾಹಲ ಸೃಷ್ಟಿಸಿದ ಸಜ್ಜದ್ ನುಮಾನಿ ಹೇಳಿಕೆ, ಬಿಜೆಪಿ, ಕಾಂಗ್ರೆಸ್ ಶಾಸಕರ ಇಬ್ಬರ ಆಸ್ತಿಯೂ ವಕ್ಫ್ ಗುಳುಂ, ವಕ್ಫ್ ವಿರುದ್ಧ ಬಳ್ಳಾರಿ ಮಠಾಧೀಶರ ಹೋರಾಟ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವಕ್ತಾರ ವೋಟ್ ಜಿಹಾದ್ ಹೇಳಿಕೆ ಕೊಟ್ಟಿದ್ದಾರೆ.  ಯಾರಾದರೂ ಮುಸ್ಲಿಮರು ಬಿಜೆಪಿ ಬೆಂಬಲಿಸಿದರೆ ಅನ್ನ ನೀರು ಕೊಡಬೇಡಿ, ಬಹಿಷ್ಕಾರ ಹಾಕಿ ಎಂದು ಸಜ್ಜದ್ ನುಮಾನಿ ಕರೆ ಕೊಟ್ಟಿದ್ದಾರೆ.  ಮಹಾರಾಷ್ಟ್ರ ಚುನಾವಣೆ ವೇಳೆ ಸಜ್ಜದ್ ನುಮಾನಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಸೋಲಿಸಿದರೆ, ಕೇಂದ್ರ ಸರ್ಕಾರದ ಬುಡವನ್ನು ಅಲ್ಲಾಡಿಸುತ್ತೆ ಎಂದು ನುಮಾನಿ ಹೇಳಿದ್ದಾರೆ. ಇದನ್ನು ದೇವೇಂದ್ರ ಫಡ್ನವಿಸ್ ಚಾಲೆಂಜ್ ಮಾಡಿದ್ದಾರೆ. 
 

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more