ಯುದ್ಧವೂ ಇಲ್ಲ, ಬಂದೂಕೂ ಇಲ್ಲ ಚೀನಾ ಮಟ್ಟ ಹಾಕಲು ಮೋದಿ ಮಾಸ್ಟರ್ ಪ್ಲಾನ್..!

ಯುದ್ಧವೂ ಇಲ್ಲ, ಬಂದೂಕೂ ಇಲ್ಲ ಚೀನಾ ಮಟ್ಟ ಹಾಕಲು ಮೋದಿ ಮಾಸ್ಟರ್ ಪ್ಲಾನ್..!

Published : May 16, 2020, 02:19 PM ISTUpdated : May 16, 2020, 02:30 PM IST

ಜಗತ್ತಿನ ಶಾಂತಿ, ನೆಮ್ಮದಿಯನ್ನೇ ಕೆಡಿಸಿರುವ ಕೊರೊನಾ ನಿರ್ಮೂಲನೆಗೆ ಮೋದಿ ಶಪಥ ಮಾಡಿದ್ದಾರೆ. ಚೀನಾಕ್ಕೆ ಬುದ್ದಿ ಕಲಿಸಲು ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಕೊರೊನಾ ನಂತರ ಭಾರತ ಕಟ್ಟಲು 'ಆತ್ಮ ನಿರ್ಭರ್ ಭಾರತ್' ಎಂಬ ಕಲ್ಪನೆ ಹುಟ್ಟು ಹಾಕಿದ್ದಾರೆ. ಸ್ವಾವಲಂಬಿ ಭಾರತ ಕಟ್ಟಲು ಕರೆ ನೀಡಿದ್ದಾರೆ. 
 

ಬೆಂಗಳೂರು (ಮೇ. 16): ಜಗತ್ತಿನ ಶಾಂತಿ, ನೆಮ್ಮದಿಯನ್ನೇ ಕೆಡಿಸಿರುವ ಕೊರೊನಾ ನಿರ್ಮೂಲನೆಗೆ ಮೋದಿ ಶಪಥ ಮಾಡಿದ್ದಾರೆ. ಚೀನಾಕ್ಕೆ ಬುದ್ದಿ ಕಲಿಸಲು ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಕೊರೊನಾ ನಂತರ ಭಾರತ ಕಟ್ಟಲು 'ಆತ್ಮ ನಿರ್ಭರ್ ಭಾರತ್' ಎಂಬ ಕಲ್ಪನೆ ಹುಟ್ಟು ಹಾಕಿದ್ದಾರೆ. ಸ್ವಾವಲಂಬಿ ಭಾರತ ಕಟ್ಟಲು ಕರೆ ನೀಡಿದ್ದಾರೆ. 

ಸ್ವದೇಶಿ ಅಸ್ತ್ರವನ್ನು ಉಪಯೋಗಿಸಿ ಚೀನಾವನ್ನು ಮಟ್ಟ ಹಾಕಲು ಮುಂದಾಗಿದ್ದಾರೆ.  ಏನಿದು ಸ್ವದೇಶಿ ಕಲ್ಪನೆ? ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಇಲ್ಲಿದೆ ನೋಡಿ..! 

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!