ಯುದ್ಧವೂ ಇಲ್ಲ, ಬಂದೂಕೂ ಇಲ್ಲ ಚೀನಾ ಮಟ್ಟ ಹಾಕಲು ಮೋದಿ ಮಾಸ್ಟರ್ ಪ್ಲಾನ್..!

ಯುದ್ಧವೂ ಇಲ್ಲ, ಬಂದೂಕೂ ಇಲ್ಲ ಚೀನಾ ಮಟ್ಟ ಹಾಕಲು ಮೋದಿ ಮಾಸ್ಟರ್ ಪ್ಲಾನ್..!

Published : May 16, 2020, 02:19 PM ISTUpdated : May 16, 2020, 02:30 PM IST

ಜಗತ್ತಿನ ಶಾಂತಿ, ನೆಮ್ಮದಿಯನ್ನೇ ಕೆಡಿಸಿರುವ ಕೊರೊನಾ ನಿರ್ಮೂಲನೆಗೆ ಮೋದಿ ಶಪಥ ಮಾಡಿದ್ದಾರೆ. ಚೀನಾಕ್ಕೆ ಬುದ್ದಿ ಕಲಿಸಲು ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಕೊರೊನಾ ನಂತರ ಭಾರತ ಕಟ್ಟಲು 'ಆತ್ಮ ನಿರ್ಭರ್ ಭಾರತ್' ಎಂಬ ಕಲ್ಪನೆ ಹುಟ್ಟು ಹಾಕಿದ್ದಾರೆ. ಸ್ವಾವಲಂಬಿ ಭಾರತ ಕಟ್ಟಲು ಕರೆ ನೀಡಿದ್ದಾರೆ. 
 

ಬೆಂಗಳೂರು (ಮೇ. 16): ಜಗತ್ತಿನ ಶಾಂತಿ, ನೆಮ್ಮದಿಯನ್ನೇ ಕೆಡಿಸಿರುವ ಕೊರೊನಾ ನಿರ್ಮೂಲನೆಗೆ ಮೋದಿ ಶಪಥ ಮಾಡಿದ್ದಾರೆ. ಚೀನಾಕ್ಕೆ ಬುದ್ದಿ ಕಲಿಸಲು ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಕೊರೊನಾ ನಂತರ ಭಾರತ ಕಟ್ಟಲು 'ಆತ್ಮ ನಿರ್ಭರ್ ಭಾರತ್' ಎಂಬ ಕಲ್ಪನೆ ಹುಟ್ಟು ಹಾಕಿದ್ದಾರೆ. ಸ್ವಾವಲಂಬಿ ಭಾರತ ಕಟ್ಟಲು ಕರೆ ನೀಡಿದ್ದಾರೆ. 

ಸ್ವದೇಶಿ ಅಸ್ತ್ರವನ್ನು ಉಪಯೋಗಿಸಿ ಚೀನಾವನ್ನು ಮಟ್ಟ ಹಾಕಲು ಮುಂದಾಗಿದ್ದಾರೆ.  ಏನಿದು ಸ್ವದೇಶಿ ಕಲ್ಪನೆ? ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಇಲ್ಲಿದೆ ನೋಡಿ..! 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!