ಯುದ್ಧವೂ ಇಲ್ಲ, ಬಂದೂಕೂ ಇಲ್ಲ ಚೀನಾ ಮಟ್ಟ ಹಾಕಲು ಮೋದಿ ಮಾಸ್ಟರ್ ಪ್ಲಾನ್..!

ಯುದ್ಧವೂ ಇಲ್ಲ, ಬಂದೂಕೂ ಇಲ್ಲ ಚೀನಾ ಮಟ್ಟ ಹಾಕಲು ಮೋದಿ ಮಾಸ್ಟರ್ ಪ್ಲಾನ್..!

Published : May 16, 2020, 02:19 PM ISTUpdated : May 16, 2020, 02:30 PM IST

ಜಗತ್ತಿನ ಶಾಂತಿ, ನೆಮ್ಮದಿಯನ್ನೇ ಕೆಡಿಸಿರುವ ಕೊರೊನಾ ನಿರ್ಮೂಲನೆಗೆ ಮೋದಿ ಶಪಥ ಮಾಡಿದ್ದಾರೆ. ಚೀನಾಕ್ಕೆ ಬುದ್ದಿ ಕಲಿಸಲು ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಕೊರೊನಾ ನಂತರ ಭಾರತ ಕಟ್ಟಲು 'ಆತ್ಮ ನಿರ್ಭರ್ ಭಾರತ್' ಎಂಬ ಕಲ್ಪನೆ ಹುಟ್ಟು ಹಾಕಿದ್ದಾರೆ. ಸ್ವಾವಲಂಬಿ ಭಾರತ ಕಟ್ಟಲು ಕರೆ ನೀಡಿದ್ದಾರೆ. 
 

ಬೆಂಗಳೂರು (ಮೇ. 16): ಜಗತ್ತಿನ ಶಾಂತಿ, ನೆಮ್ಮದಿಯನ್ನೇ ಕೆಡಿಸಿರುವ ಕೊರೊನಾ ನಿರ್ಮೂಲನೆಗೆ ಮೋದಿ ಶಪಥ ಮಾಡಿದ್ದಾರೆ. ಚೀನಾಕ್ಕೆ ಬುದ್ದಿ ಕಲಿಸಲು ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಕೊರೊನಾ ನಂತರ ಭಾರತ ಕಟ್ಟಲು 'ಆತ್ಮ ನಿರ್ಭರ್ ಭಾರತ್' ಎಂಬ ಕಲ್ಪನೆ ಹುಟ್ಟು ಹಾಕಿದ್ದಾರೆ. ಸ್ವಾವಲಂಬಿ ಭಾರತ ಕಟ್ಟಲು ಕರೆ ನೀಡಿದ್ದಾರೆ. 

ಸ್ವದೇಶಿ ಅಸ್ತ್ರವನ್ನು ಉಪಯೋಗಿಸಿ ಚೀನಾವನ್ನು ಮಟ್ಟ ಹಾಕಲು ಮುಂದಾಗಿದ್ದಾರೆ.  ಏನಿದು ಸ್ವದೇಶಿ ಕಲ್ಪನೆ? ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಇಲ್ಲಿದೆ ನೋಡಿ..! 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?