ಯುದ್ಧವೂ ಇಲ್ಲ, ಬಂದೂಕೂ ಇಲ್ಲ ಚೀನಾ ಮಟ್ಟ ಹಾಕಲು ಮೋದಿ ಮಾಸ್ಟರ್ ಪ್ಲಾನ್..!

ಯುದ್ಧವೂ ಇಲ್ಲ, ಬಂದೂಕೂ ಇಲ್ಲ ಚೀನಾ ಮಟ್ಟ ಹಾಕಲು ಮೋದಿ ಮಾಸ್ಟರ್ ಪ್ಲಾನ್..!

Published : May 16, 2020, 02:19 PM ISTUpdated : May 16, 2020, 02:30 PM IST

ಜಗತ್ತಿನ ಶಾಂತಿ, ನೆಮ್ಮದಿಯನ್ನೇ ಕೆಡಿಸಿರುವ ಕೊರೊನಾ ನಿರ್ಮೂಲನೆಗೆ ಮೋದಿ ಶಪಥ ಮಾಡಿದ್ದಾರೆ. ಚೀನಾಕ್ಕೆ ಬುದ್ದಿ ಕಲಿಸಲು ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಕೊರೊನಾ ನಂತರ ಭಾರತ ಕಟ್ಟಲು 'ಆತ್ಮ ನಿರ್ಭರ್ ಭಾರತ್' ಎಂಬ ಕಲ್ಪನೆ ಹುಟ್ಟು ಹಾಕಿದ್ದಾರೆ. ಸ್ವಾವಲಂಬಿ ಭಾರತ ಕಟ್ಟಲು ಕರೆ ನೀಡಿದ್ದಾರೆ. 
 

ಬೆಂಗಳೂರು (ಮೇ. 16): ಜಗತ್ತಿನ ಶಾಂತಿ, ನೆಮ್ಮದಿಯನ್ನೇ ಕೆಡಿಸಿರುವ ಕೊರೊನಾ ನಿರ್ಮೂಲನೆಗೆ ಮೋದಿ ಶಪಥ ಮಾಡಿದ್ದಾರೆ. ಚೀನಾಕ್ಕೆ ಬುದ್ದಿ ಕಲಿಸಲು ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಕೊರೊನಾ ನಂತರ ಭಾರತ ಕಟ್ಟಲು 'ಆತ್ಮ ನಿರ್ಭರ್ ಭಾರತ್' ಎಂಬ ಕಲ್ಪನೆ ಹುಟ್ಟು ಹಾಕಿದ್ದಾರೆ. ಸ್ವಾವಲಂಬಿ ಭಾರತ ಕಟ್ಟಲು ಕರೆ ನೀಡಿದ್ದಾರೆ. 

ಸ್ವದೇಶಿ ಅಸ್ತ್ರವನ್ನು ಉಪಯೋಗಿಸಿ ಚೀನಾವನ್ನು ಮಟ್ಟ ಹಾಕಲು ಮುಂದಾಗಿದ್ದಾರೆ.  ಏನಿದು ಸ್ವದೇಶಿ ಕಲ್ಪನೆ? ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಇಲ್ಲಿದೆ ನೋಡಿ..! 

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?