Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

Published : Jan 22, 2024, 01:04 PM IST

ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಗದ್ದುಗೆ ಹಿಡಿದಿದ್ದಾಗಲೇ, ಉತ್ತರ ಪ್ರದೇಶದಲ್ಲಿ ಅಪ್ರತಿಮ ಜಾದೂ ಒಂದು ನಡೆದಿತ್ತು. ಕಮಲಪಡೆ ಅಭೂತಪೂರ್ವ ವಿಜಯ ಸಾಧಿಸಿ ಗದ್ದುಗೆ ಹಿಡಿದಿತ್ತು.

ಸರಿ ಸುಮಾರು 40 ವರ್ಷಗಳ ಕಾಲ  ಹೈಕೋರ್ಟ್ ಅಂಗಳದಲ್ಲಿ ರಾಮಮಂದಿರ(Ram Mandir) ವಿವಾದದ ವಿಚಾರಣೆ ನಡೆದಿತ್ತು. ಕಡೆಗೆ 2010ರ ಸೆಪ್ಟಂಬರ್ 30ರಂದು ಅಂತ್ಯಗೊಂಡಿತ್ತು. ಹೈಕೋರ್ಟ್(Highcourt) ತನ್ನ ತೀರ್ಪನ್ನೂ ಪ್ರಕಟಿಸಿತ್ತು. ಆ ತೀರ್ಪಿನ ಪ್ರಕಾರ, 2.77 ಎಕರೆಯ ವಿವಾದಿತ ಸ್ಥಳವನ್ನ 3 ಭಾಗವಾಗಿ ವಿಂಗಡಿಸಲಾಯ್ತು. ವಿವಾದಿತ ಸ್ಥಳಾನ ಮೂರು ಭಾಗ ಮಾಡಿದ ನ್ಯಾಯಾಲಯ, ಮೊದಲನೇ ಭಾಗವನ್ನ ರಾಮ ಜನ್ಮಭೂಮಿ(Rama Janmabhoomi) ನ್ಯಾಸ್ ಪ್ರತಿನಿಧಿಸ್ತಾ ಇದ್ದ ರಾಮಲಲ್ಲಾನಿಗೆ, ಅಂದ್ರೆ ಶ್ರೀರಾಮನಿಗೆ ವಿಗ್ರಹವಿದ್ದ ಜಾಗವನ್ನ ಹಂಚಿದ್ರು. ಎರಡನೇದಾಗಿ, ಸೀತಾ ರಸೋಯಿ ಮತ್ತು ರಾಮ್ ಚಬುತ್ರಾ ಸ್ಥಳವನ್ನ ನಿರ್ಮೋಹಿ ಅಖಾಡಕ್ಕೆ ನೀಡಿದ್ರು. ಉಳಿದಿದ್ದೆಲ್ಲಾ ಸುನ್ನಿ ವಕ್ಫ್ ಬೋರ್ಡ್ಗೆ ಅಂತ ತೀರ್ಮಾನ ಕೊಟ್ಟಿತ್ತು ಹೈಕೋರ್ಟ್. ಈ ಮೂಲಕ, ವಿವಾದಿತ ಸ್ಥಳ ರಾಮ ಜನ್ಮಭೂಮಿ ಅಂತ ಕೋರ್ಟ್ ತೀರ್ಮಾನಿಸಿತ್ತು. ಎಎಸ್ಐ ಕೊಟ್ಟಿದ್ದ ವರದಿಯನ್ನೇ ತನ್ನ ತೀರ್ಪಿಗೆ ಆಧಾರ ಅಂತ ತಿಳಿಸಿತ್ತು. 2011ರ ಮೇ 9ರಂದು ಅಲಹಾಬಾದ್(Allahabad High Court) ತೀರ್ಪನ್ನ ಸುಪ್ರೀಂ ಕೋರ್ಟ್ ತಡೆಹಿಡಿಯುತ್ತೆ. ಆದ್ರೆ ಅಲ್ಲಿಂದ ಮುಂದೆ ಮತ್ತೆ ವಿಚಾರಣೆ ಶುರುವಾಗೋದು, 8 ವರ್ಷಗಳ ನಂತರ. ಅಂದ್ರೆ 2019ರ ಸೆಪ್ಟಂಬರ್ನಿಂದ ಸುಪ್ರೀಂ ಅಂಗಳದಲ್ಲಿ ವಿವಾದಿತ ಸ್ಥಳದ ವಿಚಾರಣೆ ಆರಂಭವಾಗುತ್ತೆ.

ಇದನ್ನೂ ವೀಕ್ಷಿಸಿ:  Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more