Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

Published : Jan 22, 2024, 01:04 PM IST

ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಗದ್ದುಗೆ ಹಿಡಿದಿದ್ದಾಗಲೇ, ಉತ್ತರ ಪ್ರದೇಶದಲ್ಲಿ ಅಪ್ರತಿಮ ಜಾದೂ ಒಂದು ನಡೆದಿತ್ತು. ಕಮಲಪಡೆ ಅಭೂತಪೂರ್ವ ವಿಜಯ ಸಾಧಿಸಿ ಗದ್ದುಗೆ ಹಿಡಿದಿತ್ತು.

ಸರಿ ಸುಮಾರು 40 ವರ್ಷಗಳ ಕಾಲ  ಹೈಕೋರ್ಟ್ ಅಂಗಳದಲ್ಲಿ ರಾಮಮಂದಿರ(Ram Mandir) ವಿವಾದದ ವಿಚಾರಣೆ ನಡೆದಿತ್ತು. ಕಡೆಗೆ 2010ರ ಸೆಪ್ಟಂಬರ್ 30ರಂದು ಅಂತ್ಯಗೊಂಡಿತ್ತು. ಹೈಕೋರ್ಟ್(Highcourt) ತನ್ನ ತೀರ್ಪನ್ನೂ ಪ್ರಕಟಿಸಿತ್ತು. ಆ ತೀರ್ಪಿನ ಪ್ರಕಾರ, 2.77 ಎಕರೆಯ ವಿವಾದಿತ ಸ್ಥಳವನ್ನ 3 ಭಾಗವಾಗಿ ವಿಂಗಡಿಸಲಾಯ್ತು. ವಿವಾದಿತ ಸ್ಥಳಾನ ಮೂರು ಭಾಗ ಮಾಡಿದ ನ್ಯಾಯಾಲಯ, ಮೊದಲನೇ ಭಾಗವನ್ನ ರಾಮ ಜನ್ಮಭೂಮಿ(Rama Janmabhoomi) ನ್ಯಾಸ್ ಪ್ರತಿನಿಧಿಸ್ತಾ ಇದ್ದ ರಾಮಲಲ್ಲಾನಿಗೆ, ಅಂದ್ರೆ ಶ್ರೀರಾಮನಿಗೆ ವಿಗ್ರಹವಿದ್ದ ಜಾಗವನ್ನ ಹಂಚಿದ್ರು. ಎರಡನೇದಾಗಿ, ಸೀತಾ ರಸೋಯಿ ಮತ್ತು ರಾಮ್ ಚಬುತ್ರಾ ಸ್ಥಳವನ್ನ ನಿರ್ಮೋಹಿ ಅಖಾಡಕ್ಕೆ ನೀಡಿದ್ರು. ಉಳಿದಿದ್ದೆಲ್ಲಾ ಸುನ್ನಿ ವಕ್ಫ್ ಬೋರ್ಡ್ಗೆ ಅಂತ ತೀರ್ಮಾನ ಕೊಟ್ಟಿತ್ತು ಹೈಕೋರ್ಟ್. ಈ ಮೂಲಕ, ವಿವಾದಿತ ಸ್ಥಳ ರಾಮ ಜನ್ಮಭೂಮಿ ಅಂತ ಕೋರ್ಟ್ ತೀರ್ಮಾನಿಸಿತ್ತು. ಎಎಸ್ಐ ಕೊಟ್ಟಿದ್ದ ವರದಿಯನ್ನೇ ತನ್ನ ತೀರ್ಪಿಗೆ ಆಧಾರ ಅಂತ ತಿಳಿಸಿತ್ತು. 2011ರ ಮೇ 9ರಂದು ಅಲಹಾಬಾದ್(Allahabad High Court) ತೀರ್ಪನ್ನ ಸುಪ್ರೀಂ ಕೋರ್ಟ್ ತಡೆಹಿಡಿಯುತ್ತೆ. ಆದ್ರೆ ಅಲ್ಲಿಂದ ಮುಂದೆ ಮತ್ತೆ ವಿಚಾರಣೆ ಶುರುವಾಗೋದು, 8 ವರ್ಷಗಳ ನಂತರ. ಅಂದ್ರೆ 2019ರ ಸೆಪ್ಟಂಬರ್ನಿಂದ ಸುಪ್ರೀಂ ಅಂಗಳದಲ್ಲಿ ವಿವಾದಿತ ಸ್ಥಳದ ವಿಚಾರಣೆ ಆರಂಭವಾಗುತ್ತೆ.

ಇದನ್ನೂ ವೀಕ್ಷಿಸಿ:  Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more