Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

Published : Jan 22, 2024, 01:04 PM IST

ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಗದ್ದುಗೆ ಹಿಡಿದಿದ್ದಾಗಲೇ, ಉತ್ತರ ಪ್ರದೇಶದಲ್ಲಿ ಅಪ್ರತಿಮ ಜಾದೂ ಒಂದು ನಡೆದಿತ್ತು. ಕಮಲಪಡೆ ಅಭೂತಪೂರ್ವ ವಿಜಯ ಸಾಧಿಸಿ ಗದ್ದುಗೆ ಹಿಡಿದಿತ್ತು.

ಸರಿ ಸುಮಾರು 40 ವರ್ಷಗಳ ಕಾಲ  ಹೈಕೋರ್ಟ್ ಅಂಗಳದಲ್ಲಿ ರಾಮಮಂದಿರ(Ram Mandir) ವಿವಾದದ ವಿಚಾರಣೆ ನಡೆದಿತ್ತು. ಕಡೆಗೆ 2010ರ ಸೆಪ್ಟಂಬರ್ 30ರಂದು ಅಂತ್ಯಗೊಂಡಿತ್ತು. ಹೈಕೋರ್ಟ್(Highcourt) ತನ್ನ ತೀರ್ಪನ್ನೂ ಪ್ರಕಟಿಸಿತ್ತು. ಆ ತೀರ್ಪಿನ ಪ್ರಕಾರ, 2.77 ಎಕರೆಯ ವಿವಾದಿತ ಸ್ಥಳವನ್ನ 3 ಭಾಗವಾಗಿ ವಿಂಗಡಿಸಲಾಯ್ತು. ವಿವಾದಿತ ಸ್ಥಳಾನ ಮೂರು ಭಾಗ ಮಾಡಿದ ನ್ಯಾಯಾಲಯ, ಮೊದಲನೇ ಭಾಗವನ್ನ ರಾಮ ಜನ್ಮಭೂಮಿ(Rama Janmabhoomi) ನ್ಯಾಸ್ ಪ್ರತಿನಿಧಿಸ್ತಾ ಇದ್ದ ರಾಮಲಲ್ಲಾನಿಗೆ, ಅಂದ್ರೆ ಶ್ರೀರಾಮನಿಗೆ ವಿಗ್ರಹವಿದ್ದ ಜಾಗವನ್ನ ಹಂಚಿದ್ರು. ಎರಡನೇದಾಗಿ, ಸೀತಾ ರಸೋಯಿ ಮತ್ತು ರಾಮ್ ಚಬುತ್ರಾ ಸ್ಥಳವನ್ನ ನಿರ್ಮೋಹಿ ಅಖಾಡಕ್ಕೆ ನೀಡಿದ್ರು. ಉಳಿದಿದ್ದೆಲ್ಲಾ ಸುನ್ನಿ ವಕ್ಫ್ ಬೋರ್ಡ್ಗೆ ಅಂತ ತೀರ್ಮಾನ ಕೊಟ್ಟಿತ್ತು ಹೈಕೋರ್ಟ್. ಈ ಮೂಲಕ, ವಿವಾದಿತ ಸ್ಥಳ ರಾಮ ಜನ್ಮಭೂಮಿ ಅಂತ ಕೋರ್ಟ್ ತೀರ್ಮಾನಿಸಿತ್ತು. ಎಎಸ್ಐ ಕೊಟ್ಟಿದ್ದ ವರದಿಯನ್ನೇ ತನ್ನ ತೀರ್ಪಿಗೆ ಆಧಾರ ಅಂತ ತಿಳಿಸಿತ್ತು. 2011ರ ಮೇ 9ರಂದು ಅಲಹಾಬಾದ್(Allahabad High Court) ತೀರ್ಪನ್ನ ಸುಪ್ರೀಂ ಕೋರ್ಟ್ ತಡೆಹಿಡಿಯುತ್ತೆ. ಆದ್ರೆ ಅಲ್ಲಿಂದ ಮುಂದೆ ಮತ್ತೆ ವಿಚಾರಣೆ ಶುರುವಾಗೋದು, 8 ವರ್ಷಗಳ ನಂತರ. ಅಂದ್ರೆ 2019ರ ಸೆಪ್ಟಂಬರ್ನಿಂದ ಸುಪ್ರೀಂ ಅಂಗಳದಲ್ಲಿ ವಿವಾದಿತ ಸ್ಥಳದ ವಿಚಾರಣೆ ಆರಂಭವಾಗುತ್ತೆ.

ಇದನ್ನೂ ವೀಕ್ಷಿಸಿ:  Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more