ಮೋದಿ..ಅದಾನಿ ವಿರುದ್ಧ ಗುಡುಗಿದ್ರೆ ಸಂಸದೆಗೆ ದುಡ್ಡು ಸಿಕ್ತಿತ್ತಾ..? ಬಿಜೆಪಿ ನಾಯಕನಿಂದ  ಗಂಭೀರ ಆರೋಪ!

ಮೋದಿ..ಅದಾನಿ ವಿರುದ್ಧ ಗುಡುಗಿದ್ರೆ ಸಂಸದೆಗೆ ದುಡ್ಡು ಸಿಕ್ತಿತ್ತಾ..? ಬಿಜೆಪಿ ನಾಯಕನಿಂದ ಗಂಭೀರ ಆರೋಪ!

Published : Oct 21, 2023, 02:21 PM IST

ಸಂಸತ್‌ನಲ್ಲಿ ಪ್ರಶ್ನೆ ಕೇಳೋಕೂ ಲಂಚ ಪಡೀತಾರಂತೆ ಮಹುವಾ!
ಬಿಜೆಪಿ ನಾಯಕನಿಂದ ಕೇಳಿ ಬಂತು ಘನ ಗಂಭೀರ ಆರೋಪ!
ದುಡ್ಡು  ಪಡೆದು ಸಂಸತ್‌ನಲ್ಲಿ ಪ್ರಶ್ನೆ ಮಾಡಿದ್ರಂತೆ ಮಹುವಾ!

ಮಹುವಾ ಮೊಯಿತ್ರಾ(Mahua Moitra ) ತೃಣಮೂಲ ಕಾಂಗ್ರೆಸ್ ನಾಯಕಿ. ಪಶ್ಚಿಮ ಬಂಗಾಳದ, 42 ಲೋಕಸಭಾ ಕ್ಷೇತ್ರಗಳ  ಪೈಕಿ ಒಂದಾಗಿರೋ ಕೃಷ್ಣ ನಗರದ ಸಂಸದೆ. ಈಕೆ ಸದನದಲ್ಲಿ ಮಾತಾಡ್ತಾ ಇದಾರೆ ಅಂದ್ರೆ ಏನೋ ಮೋದಿ(Narendra Modi) ಸರ್ಕಾರದ ವಿರುದ್ಧ  ಗುಡುಗ್ತಾ ಇದಾರೆ ಅಂತಲೇ ಅರ್ಥ. ಅಮೆರಿಕಾದ ಮಲ್ಟಿನ್ಯಾಷನಲ್ ಫೈನಾನ್ಷಿಯಲ್ ಕಂಪನಿ, ಜೆಪಿ ಮಾರ್ಗನ್‌ನಲ್ಲಿ ವೈಸ್ ಪ್ರೆಸಿಡೆಂಟ್ ಆಗಿ ಕೆಲಸ ಮಾಡ್ತಾ ಇದ್ದ ಮಹುವಾ, 2009ರಲ್ಲಿ ಆ ಕೆಲಸ ಬಿಟ್ಟು ಭಾರತದಲ್ಲಿ ರಾಜಕೀಯ ಮಾಡೋಕೆ ಮುಂದಾಗ್ತಾರೆ. ಆರಂಭದಲ್ಲಿ ಕಾಂಗ್ರೆಸ್‌ನ(Congress), ಇಂಡಿಯನ್ ಯೂತ್ ಕಾಂಗ್ರೆಸ್‌ನಲ್ಲಿ ಗುರ್ತಿಸಿಕೊಂಡೋರು, 2010ರಲ್ಲಿ ಮಮತಾ ಬ್ಯಾನರ್ಜಿ(Mamata Banerjee) ನೇತೃತ್ವದ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗ್ತಾರೆ. ಅದಾದ ಬಳಿಕ, ವಿಧಾನಸಭೆ ಗೆದ್ದು, ಅದರ ಬೆನ್ನಲ್ಲೇ 2019ರಲ್ಲಿ ಲೋಕಸಭೆಯನ್ನೂ  ಗೆದ್ದು ಸಂಸತ್ ಪ್ರವೇಶ ಮಾಡ್ತಾರೆ. ಸಂಸತ್  ಪ್ರವೇಶ ಮಾಡಿರೋದೇ ಮೋದಿ ಸರ್ಕಾರದ ವಿರುದ್ಧ ಗುಡುಗೋದಕ್ಕೆ ಅನ್ನೋ ಹಾಗೆ, ಮಹುವಾ ಮೊಯಿತ್ರಾ ಮಾತಾಡ್ತಾರೆ. ಮೋದಿ ಸರ್ಕಾರವನ್ನ ಕಟುವಾಗಿ ಟೀಕಿಸೋರ ಲಿಸ್ಟ್ ಓಪನ್ ಮಾಡಿದ್ರೆ, ಅದರಲ್ಲಿ ಮಹುವಾ ಅವರ ಹೆಸರು ಇರ್ಲೇಬೇಕು. ವಿರೋಧ ಪಕ್ಷ ಅಂದ್ರೆನೇ, ರಚನಾತ್ಮಕ ಟೀಕೆ ಮಾಡೋ ಪಕ್ಷ ಅಂತ ಅರ್ಥ. ಆ ಕೆಲಸವನ್ನೇ ಮಹುವಾ ಮಾಡ್ತಿದಾರೆ ಅನ್ನೋದು ಹಲವರ ಅಭಿಪ್ರಾಯ. ಆದ್ರೆ ಇಂಥಾ ಮಹುವಾ ವಿರುದ್ಧ ಈಗ ಘನಘೋರ ಆರೋಪವೊಂದು ಕೇಳಿಬಂದಿದೆ. ಅದು ಬರೀ ಮಹುವಾ ಅವರಿಗಷ್ಟೇ ಅಲ್ಲ, ದೇಶದ ಘನತೆಗೆ ಧಕ್ಕೆ ತರೋ ಹಾಗಿದೆ.

ಇದನ್ನೂ ವೀಕ್ಷಿಸಿ:  15ನೇ ದಿನವೂ ರಣರಂಗದಲ್ಲಿ ಇಸ್ರೇಲ್ ಗುಂಡಿನ ಮಳೆ: ಗಾಜಾದ ಮತ್ತೊಂದು ಮಸೀದಿ ಉಡೀಸ್‌

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more