ಮೋದಿ..ಅದಾನಿ ವಿರುದ್ಧ ಗುಡುಗಿದ್ರೆ ಸಂಸದೆಗೆ ದುಡ್ಡು ಸಿಕ್ತಿತ್ತಾ..? ಬಿಜೆಪಿ ನಾಯಕನಿಂದ  ಗಂಭೀರ ಆರೋಪ!

ಮೋದಿ..ಅದಾನಿ ವಿರುದ್ಧ ಗುಡುಗಿದ್ರೆ ಸಂಸದೆಗೆ ದುಡ್ಡು ಸಿಕ್ತಿತ್ತಾ..? ಬಿಜೆಪಿ ನಾಯಕನಿಂದ ಗಂಭೀರ ಆರೋಪ!

Published : Oct 21, 2023, 02:21 PM IST

ಸಂಸತ್‌ನಲ್ಲಿ ಪ್ರಶ್ನೆ ಕೇಳೋಕೂ ಲಂಚ ಪಡೀತಾರಂತೆ ಮಹುವಾ!
ಬಿಜೆಪಿ ನಾಯಕನಿಂದ ಕೇಳಿ ಬಂತು ಘನ ಗಂಭೀರ ಆರೋಪ!
ದುಡ್ಡು  ಪಡೆದು ಸಂಸತ್‌ನಲ್ಲಿ ಪ್ರಶ್ನೆ ಮಾಡಿದ್ರಂತೆ ಮಹುವಾ!

ಮಹುವಾ ಮೊಯಿತ್ರಾ(Mahua Moitra ) ತೃಣಮೂಲ ಕಾಂಗ್ರೆಸ್ ನಾಯಕಿ. ಪಶ್ಚಿಮ ಬಂಗಾಳದ, 42 ಲೋಕಸಭಾ ಕ್ಷೇತ್ರಗಳ  ಪೈಕಿ ಒಂದಾಗಿರೋ ಕೃಷ್ಣ ನಗರದ ಸಂಸದೆ. ಈಕೆ ಸದನದಲ್ಲಿ ಮಾತಾಡ್ತಾ ಇದಾರೆ ಅಂದ್ರೆ ಏನೋ ಮೋದಿ(Narendra Modi) ಸರ್ಕಾರದ ವಿರುದ್ಧ  ಗುಡುಗ್ತಾ ಇದಾರೆ ಅಂತಲೇ ಅರ್ಥ. ಅಮೆರಿಕಾದ ಮಲ್ಟಿನ್ಯಾಷನಲ್ ಫೈನಾನ್ಷಿಯಲ್ ಕಂಪನಿ, ಜೆಪಿ ಮಾರ್ಗನ್‌ನಲ್ಲಿ ವೈಸ್ ಪ್ರೆಸಿಡೆಂಟ್ ಆಗಿ ಕೆಲಸ ಮಾಡ್ತಾ ಇದ್ದ ಮಹುವಾ, 2009ರಲ್ಲಿ ಆ ಕೆಲಸ ಬಿಟ್ಟು ಭಾರತದಲ್ಲಿ ರಾಜಕೀಯ ಮಾಡೋಕೆ ಮುಂದಾಗ್ತಾರೆ. ಆರಂಭದಲ್ಲಿ ಕಾಂಗ್ರೆಸ್‌ನ(Congress), ಇಂಡಿಯನ್ ಯೂತ್ ಕಾಂಗ್ರೆಸ್‌ನಲ್ಲಿ ಗುರ್ತಿಸಿಕೊಂಡೋರು, 2010ರಲ್ಲಿ ಮಮತಾ ಬ್ಯಾನರ್ಜಿ(Mamata Banerjee) ನೇತೃತ್ವದ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗ್ತಾರೆ. ಅದಾದ ಬಳಿಕ, ವಿಧಾನಸಭೆ ಗೆದ್ದು, ಅದರ ಬೆನ್ನಲ್ಲೇ 2019ರಲ್ಲಿ ಲೋಕಸಭೆಯನ್ನೂ  ಗೆದ್ದು ಸಂಸತ್ ಪ್ರವೇಶ ಮಾಡ್ತಾರೆ. ಸಂಸತ್  ಪ್ರವೇಶ ಮಾಡಿರೋದೇ ಮೋದಿ ಸರ್ಕಾರದ ವಿರುದ್ಧ ಗುಡುಗೋದಕ್ಕೆ ಅನ್ನೋ ಹಾಗೆ, ಮಹುವಾ ಮೊಯಿತ್ರಾ ಮಾತಾಡ್ತಾರೆ. ಮೋದಿ ಸರ್ಕಾರವನ್ನ ಕಟುವಾಗಿ ಟೀಕಿಸೋರ ಲಿಸ್ಟ್ ಓಪನ್ ಮಾಡಿದ್ರೆ, ಅದರಲ್ಲಿ ಮಹುವಾ ಅವರ ಹೆಸರು ಇರ್ಲೇಬೇಕು. ವಿರೋಧ ಪಕ್ಷ ಅಂದ್ರೆನೇ, ರಚನಾತ್ಮಕ ಟೀಕೆ ಮಾಡೋ ಪಕ್ಷ ಅಂತ ಅರ್ಥ. ಆ ಕೆಲಸವನ್ನೇ ಮಹುವಾ ಮಾಡ್ತಿದಾರೆ ಅನ್ನೋದು ಹಲವರ ಅಭಿಪ್ರಾಯ. ಆದ್ರೆ ಇಂಥಾ ಮಹುವಾ ವಿರುದ್ಧ ಈಗ ಘನಘೋರ ಆರೋಪವೊಂದು ಕೇಳಿಬಂದಿದೆ. ಅದು ಬರೀ ಮಹುವಾ ಅವರಿಗಷ್ಟೇ ಅಲ್ಲ, ದೇಶದ ಘನತೆಗೆ ಧಕ್ಕೆ ತರೋ ಹಾಗಿದೆ.

ಇದನ್ನೂ ವೀಕ್ಷಿಸಿ:  15ನೇ ದಿನವೂ ರಣರಂಗದಲ್ಲಿ ಇಸ್ರೇಲ್ ಗುಂಡಿನ ಮಳೆ: ಗಾಜಾದ ಮತ್ತೊಂದು ಮಸೀದಿ ಉಡೀಸ್‌

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more