ಮೋದಿ..ಅದಾನಿ ವಿರುದ್ಧ ಗುಡುಗಿದ್ರೆ ಸಂಸದೆಗೆ ದುಡ್ಡು ಸಿಕ್ತಿತ್ತಾ..? ಬಿಜೆಪಿ ನಾಯಕನಿಂದ  ಗಂಭೀರ ಆರೋಪ!

ಮೋದಿ..ಅದಾನಿ ವಿರುದ್ಧ ಗುಡುಗಿದ್ರೆ ಸಂಸದೆಗೆ ದುಡ್ಡು ಸಿಕ್ತಿತ್ತಾ..? ಬಿಜೆಪಿ ನಾಯಕನಿಂದ ಗಂಭೀರ ಆರೋಪ!

Published : Oct 21, 2023, 02:21 PM IST

ಸಂಸತ್‌ನಲ್ಲಿ ಪ್ರಶ್ನೆ ಕೇಳೋಕೂ ಲಂಚ ಪಡೀತಾರಂತೆ ಮಹುವಾ!
ಬಿಜೆಪಿ ನಾಯಕನಿಂದ ಕೇಳಿ ಬಂತು ಘನ ಗಂಭೀರ ಆರೋಪ!
ದುಡ್ಡು  ಪಡೆದು ಸಂಸತ್‌ನಲ್ಲಿ ಪ್ರಶ್ನೆ ಮಾಡಿದ್ರಂತೆ ಮಹುವಾ!

ಮಹುವಾ ಮೊಯಿತ್ರಾ(Mahua Moitra ) ತೃಣಮೂಲ ಕಾಂಗ್ರೆಸ್ ನಾಯಕಿ. ಪಶ್ಚಿಮ ಬಂಗಾಳದ, 42 ಲೋಕಸಭಾ ಕ್ಷೇತ್ರಗಳ  ಪೈಕಿ ಒಂದಾಗಿರೋ ಕೃಷ್ಣ ನಗರದ ಸಂಸದೆ. ಈಕೆ ಸದನದಲ್ಲಿ ಮಾತಾಡ್ತಾ ಇದಾರೆ ಅಂದ್ರೆ ಏನೋ ಮೋದಿ(Narendra Modi) ಸರ್ಕಾರದ ವಿರುದ್ಧ  ಗುಡುಗ್ತಾ ಇದಾರೆ ಅಂತಲೇ ಅರ್ಥ. ಅಮೆರಿಕಾದ ಮಲ್ಟಿನ್ಯಾಷನಲ್ ಫೈನಾನ್ಷಿಯಲ್ ಕಂಪನಿ, ಜೆಪಿ ಮಾರ್ಗನ್‌ನಲ್ಲಿ ವೈಸ್ ಪ್ರೆಸಿಡೆಂಟ್ ಆಗಿ ಕೆಲಸ ಮಾಡ್ತಾ ಇದ್ದ ಮಹುವಾ, 2009ರಲ್ಲಿ ಆ ಕೆಲಸ ಬಿಟ್ಟು ಭಾರತದಲ್ಲಿ ರಾಜಕೀಯ ಮಾಡೋಕೆ ಮುಂದಾಗ್ತಾರೆ. ಆರಂಭದಲ್ಲಿ ಕಾಂಗ್ರೆಸ್‌ನ(Congress), ಇಂಡಿಯನ್ ಯೂತ್ ಕಾಂಗ್ರೆಸ್‌ನಲ್ಲಿ ಗುರ್ತಿಸಿಕೊಂಡೋರು, 2010ರಲ್ಲಿ ಮಮತಾ ಬ್ಯಾನರ್ಜಿ(Mamata Banerjee) ನೇತೃತ್ವದ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗ್ತಾರೆ. ಅದಾದ ಬಳಿಕ, ವಿಧಾನಸಭೆ ಗೆದ್ದು, ಅದರ ಬೆನ್ನಲ್ಲೇ 2019ರಲ್ಲಿ ಲೋಕಸಭೆಯನ್ನೂ  ಗೆದ್ದು ಸಂಸತ್ ಪ್ರವೇಶ ಮಾಡ್ತಾರೆ. ಸಂಸತ್  ಪ್ರವೇಶ ಮಾಡಿರೋದೇ ಮೋದಿ ಸರ್ಕಾರದ ವಿರುದ್ಧ ಗುಡುಗೋದಕ್ಕೆ ಅನ್ನೋ ಹಾಗೆ, ಮಹುವಾ ಮೊಯಿತ್ರಾ ಮಾತಾಡ್ತಾರೆ. ಮೋದಿ ಸರ್ಕಾರವನ್ನ ಕಟುವಾಗಿ ಟೀಕಿಸೋರ ಲಿಸ್ಟ್ ಓಪನ್ ಮಾಡಿದ್ರೆ, ಅದರಲ್ಲಿ ಮಹುವಾ ಅವರ ಹೆಸರು ಇರ್ಲೇಬೇಕು. ವಿರೋಧ ಪಕ್ಷ ಅಂದ್ರೆನೇ, ರಚನಾತ್ಮಕ ಟೀಕೆ ಮಾಡೋ ಪಕ್ಷ ಅಂತ ಅರ್ಥ. ಆ ಕೆಲಸವನ್ನೇ ಮಹುವಾ ಮಾಡ್ತಿದಾರೆ ಅನ್ನೋದು ಹಲವರ ಅಭಿಪ್ರಾಯ. ಆದ್ರೆ ಇಂಥಾ ಮಹುವಾ ವಿರುದ್ಧ ಈಗ ಘನಘೋರ ಆರೋಪವೊಂದು ಕೇಳಿಬಂದಿದೆ. ಅದು ಬರೀ ಮಹುವಾ ಅವರಿಗಷ್ಟೇ ಅಲ್ಲ, ದೇಶದ ಘನತೆಗೆ ಧಕ್ಕೆ ತರೋ ಹಾಗಿದೆ.

ಇದನ್ನೂ ವೀಕ್ಷಿಸಿ:  15ನೇ ದಿನವೂ ರಣರಂಗದಲ್ಲಿ ಇಸ್ರೇಲ್ ಗುಂಡಿನ ಮಳೆ: ಗಾಜಾದ ಮತ್ತೊಂದು ಮಸೀದಿ ಉಡೀಸ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more