News Hour ಅಮರ್ ಜವಾನ್ ಜ್ಯೋತಿ ಆರಿಸಿಲ್ಲ, ವಿಲೀನ, ತಪ್ಪು ಮಾಹಿತಿ ಹರಡಬೇಡಿ ಎಂದ ಕೇಂದ್ರ!

Jan 21, 2022, 11:19 PM IST

ದೆಹಲಿಯ ಇಂಡಿಯಾ ಗೇಟ್ ಬಳಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿಯನ್ನು ಕೇಂದ್ರ ಸರ್ಕಾರ ಯುದ್ಧ ಸ್ಮಾರಕಕ್ಕೆ ಸ್ಥಳಾಂತರಿಸಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದೆ. ಜ್ಯೋತಿಯನ್ನು ಆರಿಸಿದೆ ಎಂದಿದೆ. ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇತ್ತ ಪಂಚ ರಾಜ್ಯ ಚುನಾವಣೆ ಕಣ ರಂಗೇರುತ್ತಿದೆ. ಇದರ ನಡುವೆ ಬಿಜೆಪಿಗೆ ಶಾಕ್ ಎದುರಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.