ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

Published : Jul 09, 2022, 03:30 PM ISTUpdated : Jul 09, 2022, 03:45 PM IST

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

 ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಭಕ್ತರಿಗಾಗಿ ನಿರ್ಮಿಸಿದ್ದ 25 ಟೆಂಟ್‌ ಮತ್ತು ಭಕ್ತರಿಗೆ ಆಹಾರ ತಯಾರಿಸಲು ನಿರ್ಮಿಸಿದ್ದ 3 ಸಮುದಾಯ ಅಡುಗೆ ಮನೆ ಕೊಚ್ಚಿಹೋಗಿದೆ. ಈ ವೇಳೆ ಟೆಂಟ್‌ನಲ್ಲಿದ್ದ 16 ಭಕ್ತರು ಕೂಡಾ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆಯಲ್ಲಿ ಇನ್ನೂ 40 ಭಕ್ತರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ. 

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more