ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

Published : Jul 09, 2022, 03:30 PM ISTUpdated : Jul 09, 2022, 03:45 PM IST

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

 ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಭಕ್ತರಿಗಾಗಿ ನಿರ್ಮಿಸಿದ್ದ 25 ಟೆಂಟ್‌ ಮತ್ತು ಭಕ್ತರಿಗೆ ಆಹಾರ ತಯಾರಿಸಲು ನಿರ್ಮಿಸಿದ್ದ 3 ಸಮುದಾಯ ಅಡುಗೆ ಮನೆ ಕೊಚ್ಚಿಹೋಗಿದೆ. ಈ ವೇಳೆ ಟೆಂಟ್‌ನಲ್ಲಿದ್ದ 16 ಭಕ್ತರು ಕೂಡಾ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆಯಲ್ಲಿ ಇನ್ನೂ 40 ಭಕ್ತರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ. 

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more