ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

Published : Jul 09, 2022, 03:30 PM ISTUpdated : Jul 09, 2022, 03:45 PM IST

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

 ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಭಕ್ತರಿಗಾಗಿ ನಿರ್ಮಿಸಿದ್ದ 25 ಟೆಂಟ್‌ ಮತ್ತು ಭಕ್ತರಿಗೆ ಆಹಾರ ತಯಾರಿಸಲು ನಿರ್ಮಿಸಿದ್ದ 3 ಸಮುದಾಯ ಅಡುಗೆ ಮನೆ ಕೊಚ್ಚಿಹೋಗಿದೆ. ಈ ವೇಳೆ ಟೆಂಟ್‌ನಲ್ಲಿದ್ದ 16 ಭಕ್ತರು ಕೂಡಾ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆಯಲ್ಲಿ ಇನ್ನೂ 40 ಭಕ್ತರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ. 

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more