ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

Published : Jul 09, 2022, 03:30 PM ISTUpdated : Jul 09, 2022, 03:45 PM IST

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

 ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಭಕ್ತರಿಗಾಗಿ ನಿರ್ಮಿಸಿದ್ದ 25 ಟೆಂಟ್‌ ಮತ್ತು ಭಕ್ತರಿಗೆ ಆಹಾರ ತಯಾರಿಸಲು ನಿರ್ಮಿಸಿದ್ದ 3 ಸಮುದಾಯ ಅಡುಗೆ ಮನೆ ಕೊಚ್ಚಿಹೋಗಿದೆ. ಈ ವೇಳೆ ಟೆಂಟ್‌ನಲ್ಲಿದ್ದ 16 ಭಕ್ತರು ಕೂಡಾ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆಯಲ್ಲಿ ಇನ್ನೂ 40 ಭಕ್ತರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ. 

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more