ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

Published : Jul 09, 2022, 03:30 PM ISTUpdated : Jul 09, 2022, 03:45 PM IST

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

 ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಭಕ್ತರಿಗಾಗಿ ನಿರ್ಮಿಸಿದ್ದ 25 ಟೆಂಟ್‌ ಮತ್ತು ಭಕ್ತರಿಗೆ ಆಹಾರ ತಯಾರಿಸಲು ನಿರ್ಮಿಸಿದ್ದ 3 ಸಮುದಾಯ ಅಡುಗೆ ಮನೆ ಕೊಚ್ಚಿಹೋಗಿದೆ. ಈ ವೇಳೆ ಟೆಂಟ್‌ನಲ್ಲಿದ್ದ 16 ಭಕ್ತರು ಕೂಡಾ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆಯಲ್ಲಿ ಇನ್ನೂ 40 ಭಕ್ತರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ. 

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more