ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

ಅಮರನಾಥ್‌ ದುರಂತಕ್ಕೂ 2 ತಾಸು ಮುನ್ನ ಕೆಳಗೆ ಬಂದೆವು, ಅನುಭವ ಬಿಚ್ಚಿಟ್ಟ ಮೈಸೂರು ವಕೀಲರು

Published : Jul 09, 2022, 03:30 PM ISTUpdated : Jul 09, 2022, 03:45 PM IST

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

 ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಭಕ್ತರಿಗಾಗಿ ನಿರ್ಮಿಸಿದ್ದ 25 ಟೆಂಟ್‌ ಮತ್ತು ಭಕ್ತರಿಗೆ ಆಹಾರ ತಯಾರಿಸಲು ನಿರ್ಮಿಸಿದ್ದ 3 ಸಮುದಾಯ ಅಡುಗೆ ಮನೆ ಕೊಚ್ಚಿಹೋಗಿದೆ. ಈ ವೇಳೆ ಟೆಂಟ್‌ನಲ್ಲಿದ್ದ 16 ಭಕ್ತರು ಕೂಡಾ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆಯಲ್ಲಿ ಇನ್ನೂ 40 ಭಕ್ತರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ. 

ಮೈಸೂರಿನ ಯಾತ್ರಾರ್ಥಿ ಸುಧೀರ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಮೇಘಸ್ಪೋಟ ಆಗುವುದಕ್ಕೆ 2 ತಾಸು ಮುಂಚೆ ಅಮರನಾಥ ಬಿಟ್ಟೆವು. ನಾವು 10 ಜನರಿದ್ದೇವೆ. ಈಗ ದೆಹಲಿ ರೈಲ್ವೇ ಸ್ಟೇಷನ್‌ನಲ್ಲಿದ್ದೇವೆ. ನಾವು ಸುರಕ್ಷಿತವಾಗಿದ್ದೇವೆ. ನಾವು ಸುರಕ್ಷಿತವಾಗಿರುವುದಕ್ಕೆ ಇಂಡಿಯನ್ ಆರ್ಮಿಯೇ ಕಾರಣ' ಎಂದರು. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more