ಅಮರನಾಥ್‌ ದುರಂತ: ಮೈಸೂರು, ಬೀದರ್, ಶಿವಮೊಗ್ಗದ ಪ್ರವಾಸಿಗರು   ಬೇಸ್‌ ಕ್ಯಾಂಪ್‌ನಲ್ಲಿ ಸೇಫ್

ಅಮರನಾಥ್‌ ದುರಂತ: ಮೈಸೂರು, ಬೀದರ್, ಶಿವಮೊಗ್ಗದ ಪ್ರವಾಸಿಗರು ಬೇಸ್‌ ಕ್ಯಾಂಪ್‌ನಲ್ಲಿ ಸೇಫ್

Published : Jul 09, 2022, 01:39 PM IST

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra)  ಶುಕ್ರವಾರ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ  ಮೇಘಸ್ಫೋಟ (Cloud Burst) ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra)  ಶುಕ್ರವಾರ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ  ಮೇಘಸ್ಫೋಟ (Cloud Burst) ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಮೈಸೂರಿನ 10 ಜನ ವಕೀಲರ ತಂಡ ಅಮರನಾಥ ಪ್ರವಾಸಕ್ಕೆ ತೆರಳಿತ್ತು. ಯಾವುದೇ ಅಪಾಯಕ್ಕೆ ಸಿಲುಕದೇ ಸದ್ಯ ಬೇಸ್ ಕ್ಯಾಂಪ್‌ನಲ್ಲಿ ಸುರಕ್ಷಿತವಾಗಿದೆ. ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಬೀದರ್‌ನಿಂದ ಹೋದ 10 ಮಂದಿ ಕೂಡಾ ಸೇಫ್ ಆಗಿದ್ದಾರೆ. 

ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆಯ ಸುತ್ತಮುತ್ತಲ ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರೀ ಮಳೆಯಾಗಿದ್ದು, ಸಂಜೆ 5.30ರ ವೇಳೆಗೆ ಮೇಘಸ್ಫೋಟ ಕೂಡಾ ಸಂಭವಿಸಿದೆ. ಪರಿಣಾಮ ಬೆಟ್ಟಗುಡ್ಡಗಳಿಂದ ಭಾರೀ ಪ್ರಮಾಣದ ನೀರು ಗುಹೆಯ ಪಕ್ಕದಲ್ಲೇ ಪ್ರವಾಹೋಪಾದಿಯಲ್ಲಿ ಹರಿದುಬಂದಿದೆ. ಹೀಗಾಗಿ ಗುಹೆಯಿಂದ 2 ಕಿ.ಮೀ. ದೂರದಲ್ಲಿ ಹಾಕಲಾಗಿದ್ದ 25 ಟೆಂಟ್‌ಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಅದಲ್ಲಿದ್ದವರೂ ನೀರು ಪಾಲಾಗಿದ್ದಾರೆ. ಈವರೆಗೂ 13 ಜನರು ಸಾವನ್ನಪ್ಪಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇನ್ನೂ 40 ಜನರು ನಾಪತ್ತೆಯಾಗಿರುವ ಶಂಕೆ ಇದೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more