ಅಮರನಾಥ್‌ ದುರಂತ: ಮೈಸೂರು, ಬೀದರ್, ಶಿವಮೊಗ್ಗದ ಪ್ರವಾಸಿಗರು   ಬೇಸ್‌ ಕ್ಯಾಂಪ್‌ನಲ್ಲಿ ಸೇಫ್

ಅಮರನಾಥ್‌ ದುರಂತ: ಮೈಸೂರು, ಬೀದರ್, ಶಿವಮೊಗ್ಗದ ಪ್ರವಾಸಿಗರು ಬೇಸ್‌ ಕ್ಯಾಂಪ್‌ನಲ್ಲಿ ಸೇಫ್

Published : Jul 09, 2022, 01:39 PM IST

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra)  ಶುಕ್ರವಾರ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ  ಮೇಘಸ್ಫೋಟ (Cloud Burst) ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra)  ಶುಕ್ರವಾರ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ  ಮೇಘಸ್ಫೋಟ (Cloud Burst) ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಮೈಸೂರಿನ 10 ಜನ ವಕೀಲರ ತಂಡ ಅಮರನಾಥ ಪ್ರವಾಸಕ್ಕೆ ತೆರಳಿತ್ತು. ಯಾವುದೇ ಅಪಾಯಕ್ಕೆ ಸಿಲುಕದೇ ಸದ್ಯ ಬೇಸ್ ಕ್ಯಾಂಪ್‌ನಲ್ಲಿ ಸುರಕ್ಷಿತವಾಗಿದೆ. ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಬೀದರ್‌ನಿಂದ ಹೋದ 10 ಮಂದಿ ಕೂಡಾ ಸೇಫ್ ಆಗಿದ್ದಾರೆ. 

ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆಯ ಸುತ್ತಮುತ್ತಲ ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರೀ ಮಳೆಯಾಗಿದ್ದು, ಸಂಜೆ 5.30ರ ವೇಳೆಗೆ ಮೇಘಸ್ಫೋಟ ಕೂಡಾ ಸಂಭವಿಸಿದೆ. ಪರಿಣಾಮ ಬೆಟ್ಟಗುಡ್ಡಗಳಿಂದ ಭಾರೀ ಪ್ರಮಾಣದ ನೀರು ಗುಹೆಯ ಪಕ್ಕದಲ್ಲೇ ಪ್ರವಾಹೋಪಾದಿಯಲ್ಲಿ ಹರಿದುಬಂದಿದೆ. ಹೀಗಾಗಿ ಗುಹೆಯಿಂದ 2 ಕಿ.ಮೀ. ದೂರದಲ್ಲಿ ಹಾಕಲಾಗಿದ್ದ 25 ಟೆಂಟ್‌ಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಅದಲ್ಲಿದ್ದವರೂ ನೀರು ಪಾಲಾಗಿದ್ದಾರೆ. ಈವರೆಗೂ 13 ಜನರು ಸಾವನ್ನಪ್ಪಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇನ್ನೂ 40 ಜನರು ನಾಪತ್ತೆಯಾಗಿರುವ ಶಂಕೆ ಇದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more