ಅಮರನಾಥ್‌ ದುರಂತ: ಮೈಸೂರು, ಬೀದರ್, ಶಿವಮೊಗ್ಗದ ಪ್ರವಾಸಿಗರು   ಬೇಸ್‌ ಕ್ಯಾಂಪ್‌ನಲ್ಲಿ ಸೇಫ್

ಅಮರನಾಥ್‌ ದುರಂತ: ಮೈಸೂರು, ಬೀದರ್, ಶಿವಮೊಗ್ಗದ ಪ್ರವಾಸಿಗರು ಬೇಸ್‌ ಕ್ಯಾಂಪ್‌ನಲ್ಲಿ ಸೇಫ್

Published : Jul 09, 2022, 01:39 PM IST

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra)  ಶುಕ್ರವಾರ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ  ಮೇಘಸ್ಫೋಟ (Cloud Burst) ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಜೂ.30 ರಂದಷ್ಟೇ ಆರಂಭವಾಗಿದ್ದ ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆ (Amarnath Yatra)  ಶುಕ್ರವಾರ ಭಾರೀ ಅನಾಹುತವೊಂದಕ್ಕೆ ಸಾಕ್ಷಿಯಾಗಿದೆ. ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆ ಪ್ರದೇಶದಲ್ಲಿ  ಮೇಘಸ್ಫೋಟ (Cloud Burst) ಸಂಭವಿಸಿದ ಕಾರಣ ಗುಹೆಯ ಸಮೀಪದಲ್ಲೇ ದಿಢೀರ್‌ ಭಾರೀ ಪ್ರವಾಹ ಕಾಣಿಸಿಕೊಂಡಿದೆ.

ಮೈಸೂರಿನ 10 ಜನ ವಕೀಲರ ತಂಡ ಅಮರನಾಥ ಪ್ರವಾಸಕ್ಕೆ ತೆರಳಿತ್ತು. ಯಾವುದೇ ಅಪಾಯಕ್ಕೆ ಸಿಲುಕದೇ ಸದ್ಯ ಬೇಸ್ ಕ್ಯಾಂಪ್‌ನಲ್ಲಿ ಸುರಕ್ಷಿತವಾಗಿದೆ. ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಬೀದರ್‌ನಿಂದ ಹೋದ 10 ಮಂದಿ ಕೂಡಾ ಸೇಫ್ ಆಗಿದ್ದಾರೆ. 

ಪವಿತ್ರ ಹಿಮಲಿಂಗ ಇರುವ ಅಮರನಾಥ ಗುಹೆಯ ಸುತ್ತಮುತ್ತಲ ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಾರೀ ಮಳೆಯಾಗಿದ್ದು, ಸಂಜೆ 5.30ರ ವೇಳೆಗೆ ಮೇಘಸ್ಫೋಟ ಕೂಡಾ ಸಂಭವಿಸಿದೆ. ಪರಿಣಾಮ ಬೆಟ್ಟಗುಡ್ಡಗಳಿಂದ ಭಾರೀ ಪ್ರಮಾಣದ ನೀರು ಗುಹೆಯ ಪಕ್ಕದಲ್ಲೇ ಪ್ರವಾಹೋಪಾದಿಯಲ್ಲಿ ಹರಿದುಬಂದಿದೆ. ಹೀಗಾಗಿ ಗುಹೆಯಿಂದ 2 ಕಿ.ಮೀ. ದೂರದಲ್ಲಿ ಹಾಕಲಾಗಿದ್ದ 25 ಟೆಂಟ್‌ಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಅದಲ್ಲಿದ್ದವರೂ ನೀರು ಪಾಲಾಗಿದ್ದಾರೆ. ಈವರೆಗೂ 13 ಜನರು ಸಾವನ್ನಪ್ಪಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇನ್ನೂ 40 ಜನರು ನಾಪತ್ತೆಯಾಗಿರುವ ಶಂಕೆ ಇದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more