ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

Published : Aug 22, 2020, 05:34 PM ISTUpdated : Aug 22, 2020, 05:37 PM IST

 ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

ನವದೆಹಲಿ(ಆ.22) ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!