ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

Published : Aug 22, 2020, 05:34 PM ISTUpdated : Aug 22, 2020, 05:37 PM IST

 ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

ನವದೆಹಲಿ(ಆ.22) ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?