ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

Published : Aug 22, 2020, 05:34 PM ISTUpdated : Aug 22, 2020, 05:37 PM IST

 ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

ನವದೆಹಲಿ(ಆ.22) ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?