ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

Published : Aug 22, 2020, 05:34 PM ISTUpdated : Aug 22, 2020, 05:37 PM IST

 ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

ನವದೆಹಲಿ(ಆ.22) ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?