ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

Published : Aug 22, 2020, 05:34 PM ISTUpdated : Aug 22, 2020, 05:37 PM IST

 ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

ನವದೆಹಲಿ(ಆ.22) ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!