ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

Published : Aug 22, 2020, 05:34 PM ISTUpdated : Aug 22, 2020, 05:37 PM IST

 ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

ನವದೆಹಲಿ(ಆ.22) ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?