ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

ಕೊರೋನಾತಂಕದ ಮಧ್ಯೆ ಚುನಾವಣೆಗೆ ತಯಾರಿ, ನಿಯಮಗಳೆಲ್ಲಾ ಬದಲು!

Published : Aug 22, 2020, 05:34 PM ISTUpdated : Aug 22, 2020, 05:37 PM IST

 ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

ನವದೆಹಲಿ(ಆ.22) ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ (ಕೋವಿಡ್‌ ಸಾಂಕ್ರಾಮಿಕ ಅವಧಿಯಲ್ಲಿ) ಚುನಾವಣೆಗಳನ್ನು ಆಯೋಜಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊಸ ನಿಯಮಗಳನ್ನು ರೂಪಿಸಿದೆ.

ಶುಕ್ರವಾರ ಬಿಡುಗಡೆ ಮಾಡಲಾದ ಈ ನಿಯಮಗಳ ಅನ್ವಯ, 80 ವರ್ಷ ದಾಟಿದವರಿಗೆ ಹಾಗೂ ಕೊರೋನಾ ರೋಗಿಗಳಿಗೆ ಅಂಚೆಯಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ, ಮತಗಟ್ಟೆಗಳಲ್ಲಿ ಮತದಾನ ಮಾಡುವ ಎಲ್ಲ ಮತದಾರರಿಗೂ ರಿಜಿಸ್ಟರ್‌ಗೆ ಸಹಿ ಹಾಕಲು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರದ ಗುಂಡಿ ಒತ್ತಲು ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ನೀಡಲು ನಿರ್ಧರಿಸಿದೆ.

ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಕೆ ಮಾಡಬಹುದು. ಆದರೆ, ಅದಕ್ಕೂ ಮುನ್ನ ದಾಖಲೆಗಳಿಗೆ ರಿಟರ್ನಿಂಗ್‌ ಅಧಿಕಾರಿಯ ಮುಂದೆ ಸಹಿ ಹಾಕಿ, ಪ್ರಿಂಟೌಟ್‌ ತೆಗೆದುಕೊಳ್ಳಬೇಕು.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!