Punjab: 1984 ರ ಸಿಖ್ ಹತ್ಯಾಕಾಂಡ ಪ್ರಸ್ತಾಪ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Punjab: 1984 ರ ಸಿಖ್ ಹತ್ಯಾಕಾಂಡ ಪ್ರಸ್ತಾಪ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Published : Feb 15, 2022, 04:52 PM IST

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡ ಪಂಜಾಬ್ ರಣಕಣದಲ್ಲಿ ಸದ್ದು ಮಾಡುತ್ತಿದೆ. ಪಂಜಾಬ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸುವಾಗ, 1984 ರ ಸಿಖ್ ಗಲಭೆಯನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ಸಿಗರೇ ನೀವು ಅಮಾಯಕ ಸಿಖ್‌ರನ್ನು ಹತ್ಯೆ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ' ಎನ್ನುವ ಮೂಲಕ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡರು. 
 

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡ ಪಂಜಾಬ್ ರಣಕಣದಲ್ಲಿ ಸದ್ದು ಮಾಡುತ್ತಿದೆ. ಪಂಜಾಬ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸುವಾಗ, 1984 ರ ಸಿಖ್ ಗಲಭೆಯನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ಸಿಗರೇ ನೀವು ಅಮಾಯಕ ಸಿಖ್‌ರನ್ನು ಹತ್ಯೆ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ' ಎನ್ನುವ ಮೂಲಕ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡರು. 

ಹಾಲಿ ಮುಖ್ಯಮಂತ್ರಿ ಚರಣ್‌ ಜಿತ್‌ ಸಿಂಗ್‌ ಚನ್ನಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ‘ಎನ್‌ಡಿಎ ಮೈತ್ರಿಕೂಟ ಹೊಸ ಸರ್ಕಾರ ರಚನೆ ಮಾಡಲಿದೆ. ತನ್ಮೂಲಕ ರಾಜ್ಯದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿದೆ. ಡ್ರಗ್ಸ್‌ ಮುಕ್ತ ಹಾಗೂ ಸಾಲ ಮುಕ್ತ ಹೊಸ ಪಂಜಾಬ್‌ ನಿರ್ಮಿಸುತ್ತೇವೆ’ ಎಂದು ಭವಿಷ್ಯ ನುಡಿದಿದ್ದಾರೆ.


 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more