Punjab: 1984 ರ ಸಿಖ್ ಹತ್ಯಾಕಾಂಡ ಪ್ರಸ್ತಾಪ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Punjab: 1984 ರ ಸಿಖ್ ಹತ್ಯಾಕಾಂಡ ಪ್ರಸ್ತಾಪ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Published : Feb 15, 2022, 04:52 PM IST

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡ ಪಂಜಾಬ್ ರಣಕಣದಲ್ಲಿ ಸದ್ದು ಮಾಡುತ್ತಿದೆ. ಪಂಜಾಬ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸುವಾಗ, 1984 ರ ಸಿಖ್ ಗಲಭೆಯನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ಸಿಗರೇ ನೀವು ಅಮಾಯಕ ಸಿಖ್‌ರನ್ನು ಹತ್ಯೆ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ' ಎನ್ನುವ ಮೂಲಕ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡರು. 
 

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡ ಪಂಜಾಬ್ ರಣಕಣದಲ್ಲಿ ಸದ್ದು ಮಾಡುತ್ತಿದೆ. ಪಂಜಾಬ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸುವಾಗ, 1984 ರ ಸಿಖ್ ಗಲಭೆಯನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ಸಿಗರೇ ನೀವು ಅಮಾಯಕ ಸಿಖ್‌ರನ್ನು ಹತ್ಯೆ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ' ಎನ್ನುವ ಮೂಲಕ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡರು. 

ಹಾಲಿ ಮುಖ್ಯಮಂತ್ರಿ ಚರಣ್‌ ಜಿತ್‌ ಸಿಂಗ್‌ ಚನ್ನಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ‘ಎನ್‌ಡಿಎ ಮೈತ್ರಿಕೂಟ ಹೊಸ ಸರ್ಕಾರ ರಚನೆ ಮಾಡಲಿದೆ. ತನ್ಮೂಲಕ ರಾಜ್ಯದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿದೆ. ಡ್ರಗ್ಸ್‌ ಮುಕ್ತ ಹಾಗೂ ಸಾಲ ಮುಕ್ತ ಹೊಸ ಪಂಜಾಬ್‌ ನಿರ್ಮಿಸುತ್ತೇವೆ’ ಎಂದು ಭವಿಷ್ಯ ನುಡಿದಿದ್ದಾರೆ.


 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more